
ಇವತ್ತು ಬೀದರ್ನಲ್ಲಿ ಸಚಿವರು , ಶಾಸಕರು ಭರ್ಜರಿ ಡ್ಯಾನ್ಸ್ ಮಾಡಿದರು. ಎಲ್ಲರೂ ಫುಲ್ ಜೋಶ್ನಲ್ಲಿ ಕುರುಬರು ನಾವು ಕುರುಬರು ಹಾಡಿಗೆ ಹೆಜ್ಜೆ ಹಾಕಿದರು. ಇದು ಬೀದರ್ ನಲ್ಲಿ ಕನಕದಾಸ ಜಯಂತಿ ನಿಮಿತ್ತ ನಗರದ ಅಂಬೇಡ್ಕರ ವೃತದಿಂದ ರಂಗ ಮಂದಿರವರೆಗೆ ನಡೆದ ಮೆರವಣಿಗೆಯಲ್ಲಿ ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಡಾನ್ಸ್ ಮಾಡಿದರು.ಇನ್ನೂ ಸಚಿವರಿಗೆ ಬೀದರ್ ಶಾಸಕ ರಹಿಂ ಖಾನ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್ ಸಾಥ್ ನೀಡಿದರು. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಭಾರತಬಾಯಿ ಕೊಡಂಬಲ ಕೂಡ ಹೆಜ್ಜೆ ಹಾಕಿ ಗಮನ ಸೆಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.