ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿಕೆಶಿ ತುಲಾಭಾರ ಸೇವೆ

Published : Sep 25, 2017, 08:05 PM ISTUpdated : Apr 11, 2018, 12:58 PM IST
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿಕೆಶಿ ತುಲಾಭಾರ ಸೇವೆ

ಸಾರಾಂಶ

ಅವರೊಂದಿಗೆ ಅವರ ಮಕ್ಕಳಾದ ಐಶ್ವರ್ಯ, ಆಭರಣ ಹಾಗೂ ಆಕಾಶ್ ಕೂಡಾ ತುಲಾಭಾರ ಸೇವೆ ನೆರವೇರಿಸಿದರು.

ಸುಬ್ರಹ್ಮಣ್ಯ(ಸೆ.25): ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಭಾನುವಾರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಶ್ರೀ ಕ್ಷೇತ್ರಕ್ಕೆ ಬೆಳಗ್ಗೆ ಕುಟುಂಬ ಸಮೇತರಾಗಿ ಆಗಮಿಸಿದ ಅವರು ಶ್ರೀ ದೇವಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಅವರ ಮಕ್ಕಳಾದ ಐಶ್ವರ್ಯ, ಆಭರಣ ಹಾಗೂ ಆಕಾಶ್ ಕೂಡಾ ತುಲಾಭಾರ ಸೇವೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸಪೇಟೆ: ಮಗನ ಜೊತೆಗೆ ಜಗಳವಾಡ್ತಿದ್ದ ಯುವಕರು ಗುಂಪು, ಬಿಡಿಸಲು ಹೋದ ತಂದೆಯನ್ನೇ ಕೊಲೆಗೈದ ಗ್ಯಾಂಗ್!
ಅಕ್ಕಾ ಅಕ್ಕಾ ಎಲ್ಲಿದೆ ರೊಕ್ಕಾ? ಗೃಹಲಕ್ಷ್ಮಿ ಹಣ ವಿಳಂಬ,ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಪ್ರತಿಭಟನೆ