ನಾನು ಹಣ ಕೊಟ್ಟು ಮಂತ್ರಿಯಾದವನಲ್ಲ : ಶ್ರೀನಿವಾಸ್ ಪ್ರಸಾದ್'ಗೆ ಟಾಂಗ್ ಕೊಟ್ಟ ಸಚಿವ

Published : Oct 18, 2016, 04:30 PM ISTUpdated : Apr 11, 2018, 12:47 PM IST
ನಾನು ಹಣ ಕೊಟ್ಟು ಮಂತ್ರಿಯಾದವನಲ್ಲ : ಶ್ರೀನಿವಾಸ್ ಪ್ರಸಾದ್'ಗೆ ಟಾಂಗ್ ಕೊಟ್ಟ ಸಚಿವ

ಸಾರಾಂಶ

ಮಾಜಿ  ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಯಾಕೆ ಅಂತಹ ಹೇಳಿಕೆ ನೀಡಿದ್ದಾರೆ ಅಂತಾ ಗೊತ್ತಿಲ್ಲಾ. ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಸಂಸ್ಕೃತಿ ಇಲ್ಲವೇ ಇಲ್ಲಾ

ಚಿಕ್ಕಬಳ್ಳಾಪುರ(ಅ.18): ನಾನು ಹಣ ಕೊಟ್ಟು ಮಂತ್ರಿಯಾದವನಲ್ಲಾ ಮೆರಿಟ್ ಮೇಲೆ ಸಚಿವನಾಗಿರುವವನು ಎನ್ನುವ ಮೂಲಕ ಮಾಜಿ ಸಚಿವ ಶ್ರೀನಿವಾಸ್ ಹೇಳಿಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಮಾಜಿ  ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಯಾಕೆ ಅಂತಹ ಹೇಳಿಕೆ ನೀಡಿದ್ದಾರೆ ಅಂತಾ ಗೊತ್ತಿಲ್ಲಾ. ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಸಂಸ್ಕೃತಿ ಇಲ್ಲವೇ ಇಲ್ಲಾ ಎಂದಿದ್ದಾರೆ.  ನಿನ್ನೆ ರಾಜೀನಾಮೆ ನೀಡಿದ ಬಳಿಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜ್ಯ ಸಚಿವ ಸಂಪುಟದಲ್ಲಿ ಪೇಮೆಂಟ್‌ ಸೀಟ್‌ಗಳಿವೆ ಎಂದು ಆರೋಪ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!
ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ: ವೀಡಿಯೋ ವೈರಲ್