
ಮಂಗಳೂರು(ಸೆ.29): ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ‘ಮದ್ಯಪಾನ ಮಾಡಿ, ಸರ್ಕಾರದ ಆದಾಯ ಹೆಚ್ಚಿಸಿ' ಎಂದು ಸಾರ್ವಜನಿಕರಿಗೆ ‘ಉಚಿತ’ ಸಲಹೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಾಂಜಾದಿಂದ ಆರೋಗ್ಯ ಹಾಳು ಮಾಡಿಕೊಳ್ಳುವುಕ್ಕಿಂತ ಮದ್ಯಪಾನ ಮಾಡಿ ಅಬಕಾರಿಯಿಂದ ಸರ್ಕಾರದ ಬೊಕ್ಕಸ ತುಂಬಿಸುವ ಹೊಣೆ ನಮ್ಮದು. ಮದ್ಯಪಾನ ಮಾಡುವ ಸಂಸ್ಕೃತಿ ಇತ್ತೀಚಿನದ್ದು ಅಲ್ಲ. ದೇವಾನು ದೇವತೆಗಳೆಲ್ಲಾ ಮದ್ಯವನ್ನು ಸೇವಿಸುತ್ತಿದ್ದರು. ಮದ್ಯ ಸೇವಿಸೋದು ಒಳ್ಳೆಯದು' ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.