ಕಾಪಾಡೋ ದತ್ತಾತ್ರೇಯ: ಸಂಕಷ್ಟದಿಂದ ಪಾರಾಗಲು ದತ್ತನ ಸನ್ನಿಧಿಗೆ ಡಿಕೆಶಿ!

Published : Sep 16, 2018, 10:26 AM ISTUpdated : Sep 19, 2018, 09:27 AM IST
ಕಾಪಾಡೋ ದತ್ತಾತ್ರೇಯ: ಸಂಕಷ್ಟದಿಂದ ಪಾರಾಗಲು ದತ್ತನ ಸನ್ನಿಧಿಗೆ ಡಿಕೆಶಿ!

ಸಾರಾಂಶ

ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋದ ಡಿಕೆಶಿ! ಗಾಣಗಾಪೂರದ ದತ್ತಾತ್ರೇಯ ಸನ್ನಿಧಿಗೆ ಡಿಕೆಶಿ ಭೇಟಿ! ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಡಿಕೆಶಿ! ಕಲಬುರಗಿ ಜಿಲ್ಲೆ ಅಫಜಲಪುರ ತಾ. ಗಾಣಗಾಪೂರ! ವೀರಭದ್ರೇಶ್ವರ ಜಾತ್ರೆಯಲ್ಲೂ ಸಚಿವ ಡಿಕೆಶಿ ಭಾಗಿ

ಕಲಬುರುಗಿ(ಸೆ.16): ಐಟಿ ಪ್ರಕರಣದಲ್ಲಿ ಜಾಮೀನು ಸಿಗುತ್ತಿದ್ದಂತೆ ಸಚಿವ ಡಿ.ಕೆ. ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಇಲ್ಲಿನ ಗಾಣಗಾಪೂರದ ದತ್ತಾತ್ರೇಯ ಸನ್ನಿಧಿಗೆ ಭೇಟಿ ನೀಡಲಿರುವ ಡಿಕೆಶಿ, ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಕಲಬುರಗಿ ಜಿಲ್ಲೆ ಅಫಜಲಪುರ ತಾ. ಗಾಣಗಾಪೂರದಲ್ಲಿನ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಡಿಕೆಶಿ, ಗುರು ದ್ವಾರಕನಾಥ್ ಸೂಚನೆಯಂತೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

"

ಇನ್ನು ವೆಂಕಟಬೆನ್ನೂರ್ ಗ್ರಾಮದ ವೀರಭದ್ರೇಶ್ವರ ಜಾತ್ರೆಯಲ್ಲೂ ಸಚಿವ ಡಿಕೆಶಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!