ಸಮಸ್ಯೆ ಪರಿಹರಿಸಿ ಎಂದರೆ ನಾವೇನು ದೇವರಲ್ಲ ಎಂದ ಸಚಿವ

Published : Mar 17, 2017, 07:25 AM ISTUpdated : Apr 11, 2018, 12:46 PM IST
ಸಮಸ್ಯೆ ಪರಿಹರಿಸಿ ಎಂದರೆ ನಾವೇನು ದೇವರಲ್ಲ ಎಂದ ಸಚಿವ

ಸಾರಾಂಶ

ನೀರಿಗಾಗಿ ಕಿಲೋ ಮೀಟರ್​ಗಟ್ಟಲೇ ನಡೆಯುತ್ತಾ, ಕರುಳ ಬಳ್ಳಿ ಕಳೆದುಕೊಳ್ಳುತ್ತಿರುವ ಮಹಿಳೆಯರು ಹಾಗೂ ನೊಂದ ಹೆಣ್ಣುಮಕ್ಕಳ ಸಮಸ್ಯೆಯನ್ನು ಸುವರ್ಣ ನ್ಯೂಸ್ ವಿಸ್ತೃತವಾಗಿ ಪ್ರಸಾರ ಮಾಡಿತ್ತು.

ಬೆಳಗಾವಿ(ಮಾ.17): ಜಿಲ್ಲೆಯ ಹೊಸವಂಟುಮುರಿ ಗ್ರಾಮದ ಮಹಿಳೆಯರ ಕಣ್ಣೀರಿಗೆ ಕರಗದ ಸಚಿವ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ.

ನೀರಿಗಾಗಿ ಕಿಲೋ ಮೀಟರ್​ಗಟ್ಟಲೇ ನಡೆಯುತ್ತಾ, ಕರುಳ ಬಳ್ಳಿ ಕಳೆದುಕೊಳ್ಳುತ್ತಿರುವ ಮಹಿಳೆಯರು ಹಾಗೂ  ನೊಂದ ಹೆಣ್ಣುಮಕ್ಕಳ ಸಮಸ್ಯೆಯನ್ನು ಸುವರ್ಣ ನ್ಯೂಸ್ ವಿಸ್ತೃತವಾಗಿ ಪ್ರಸಾರ ಮಾಡಿತ್ತು. ಇದಕ್ಕಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ವಾಹಿನಿ ಪ್ರಶ್ನಿಸಿದಾಗ '‘ನಾವು ದೇವರಲ್ಲ ಕೂಡಲೇ ಸಮಸ್ಯೆ ಬಗೆಹರಿಸಲು’ ಸಮಸ್ಯೆಗೆ ನೀವೇ ಪರಿಹಾರ ಹೇಳಿ' ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮೇಶ್ವರಂ ಕೆಫೆಗೆ ಬಿಗ್ ರಿಲೀಫ್: ವಿಮಾನ ನಿಲ್ದಾಣ ಮಳಿಗೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ನಗರಪಾಲಿಕೆ ಚುನಾವಣೆ ಗೆದ್ದ 77 ವರ್ಷದ ಅಜ್ಜಿ, ಫಲಿತಾಂಶ ಬಂದ ಬೆನ್ನಲ್ಲೇ ಕಣ್ಣೀರು!