ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ಮೃತಪಟ್ಟ ನಟ ಅನಿಲ್ ನಿವಾಸಕ್ಕೆ ಆರ್. ಅಶೋಕ್ ಭೇಟಿ

Published : Nov 08, 2016, 10:10 AM ISTUpdated : Apr 11, 2018, 12:57 PM IST
ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ಮೃತಪಟ್ಟ ನಟ ಅನಿಲ್ ನಿವಾಸಕ್ಕೆ ಆರ್. ಅಶೋಕ್ ಭೇಟಿ

ಸಾರಾಂಶ

ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ಮೃತಪಟ್ಟ ನಟ ಅನಿಲ್ ನಿವಾಸಕ್ಕೆ ಆರ್. ಅಶೋಕ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಬೆಂಗಳೂರು (ನ.08): ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ಮೃತಪಟ್ಟ ನಟ ಅನಿಲ್ ನಿವಾಸಕ್ಕೆ ಆರ್. ಅಶೋಕ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಬಿಡಬ್ಲೂಎಸ್’ಎಸ್’ಬಿನವರು ಪಮಿ೯ಷನ್ ಕೊಡುವ ಮುಂಚೆ ಯೋಚನೆ ಮಾಡಬೇಕಿತ್ತು. ಪಮಿ೯ಷನ್ ಕೊಟ್ಟಮೇಲೆ ಯಾರಾದರು ಅವರ ಕಡೆಯಿಂದ ಹೋಗಬಹುದಿತ್ತು. ಕಳೆದ 15 ವಷ೯ಗಳಿಂದ ಅಲ್ಲಿನ ನೀರನ್ನ ಬಳಸುತ್ತಿಲ್ಲ. ಸೂಕ್ತ ಮುಂಜಾಗ್ರತಾ

ಕ್ರಮಗಳನ್ನು ಕೈಗೊಳ್ಳಬೇಕಿತ್ತು ಎಂದರು.

ಮೃತದೇಹಗಳ ಶೋಧ ಕಾರ್ಯಕ್ಕೆ ಕಾರವಾರದಿಂದ ನುರಿತ ತಜ್ಞ ರ ತಂಡ ಬರುತ್ತಿದೆ. ಅವರು ಸಮುದ್ರದಲ್ಲಿ ಈಜುವಂತಹ ಸಾಮರ್ಥ್ಯವಿರುವವರು. ಶೀಘ್ರದಲ್ಲಿಯೇ ದೇಹಗಳನ್ನು ಪತ್ತೆ ಹಚ್ಚಲಿದ್ದಾರೆ ಎಂದರು.  

ಈಗ ಆಪಾದನೆ ಮಾಡಿದರೆ ಹೋದ ಜೀವ ಮತ್ತೆ ಬರಲ್ಲ.ಮುಂದಿನ ದಿನಗಳಲ್ಲಿ ಹೀಗೆ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ನಾನು ರಾಮನಗರ ಎಸ್ ಪಿ ಜೊತೆ ಮಾತನಾಡಿದ್ದೇನೆ ಎಂದು ಅನಿಲ್ ಕುಟುಂಬದ

ಭೇಟಿ ಬಳಿಕ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್