ವಿ. ಸೋಮಣ್ಣನ ಬಗ್ಗೆ ವಸತಿ ಸಚಿವ ಕೃಷ್ಣಪ್ಪ ಏನಂದ್ರು ಗೊತ್ತೆ?

Published : Jan 22, 2017, 09:53 AM ISTUpdated : Apr 11, 2018, 12:57 PM IST
ವಿ. ಸೋಮಣ್ಣನ ಬಗ್ಗೆ ವಸತಿ ಸಚಿವ ಕೃಷ್ಣಪ್ಪ ಏನಂದ್ರು ಗೊತ್ತೆ?

ಸಾರಾಂಶ

ಕಾಂಗ್ರೆಸ್‌ ಸೇರುವ ಕುರಿತಂತೆ ವಸತಿ ಸಚಿವ ಎಂ. ಕೃಷ್ಣಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು(ಜ.22): ತಮ್ಮ ಕ್ಷೇತ್ರದ ವಿರೋಧಿ ಎಂದೇ ಹೇಳಲಾಗುವ ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್‌ ಸೇರುವ ಕುರಿತಂತೆ ವಸತಿ ಸಚಿವ ಎಂ. ಕೃಷ್ಣಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

'ಸೋಮಣ್ಣಗೆ ಪಾಪ ಈಗ ಜಿಜ್ಞಾಸೆ ಕಾಡ್ತಿದೆ, ಅವರು ಕಾಂಗ್ರೆಸ್'ಗೆ ಬರೋದಾದ್ರೆ ಬರಲಿ. ಕಾಂಗ್ರೆಸ್ ತತ್ವ ಸಿದ್ದಾಂತ ಒಪ್ಪಿ ಬರುವವರಿಗೆ ಪಕ್ಷದಲ್ಲಿ ಸ್ವಾಗತ ಇದೆ. ಕಾಂಗ್ರೆಸ್‌'ನ ತತ್ವ ಸಿದ್ದಾಂತ ಈಗ ಮತ್ತೆ ಅವರಿಗೆ ನೆನಪಾಗಿರಬೇಕು. ಮೊದಲು ಅವರು ಕಾಂಗ್ರೆಸ್'ನಲ್ಲೆ ಇದ್ದವರು. ಈಗ ಮತ್ತೆ ಕಾಂಗ್ರೆಸ್ ಮೇಲೆ ಆಸೆ ಉಂಟಾಗಿರಬಹುದು. ಬಿಜೆಪಿಯ ಕೆಲ ಅತೃಪ್ತರು ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ ಎಂದು ದಿನೇಶ್ ಗುಂಡುರಾವ್ ಹೇಳಿದ್ದಾರೆ. ಹಾಗೆ ಸೋಮಣ್ಣ ಕೂಡ ಕಾಂಗ್ರೆಸ್'ಗೆ ಬರೋದಾದ್ರೆ ಬರಲಿ, ಸ್ವಾಗತವಿದೆ.

ಸೋಮಣ್ಣ ಒಬ್ಬ ಹಿರಿಯ ನಾಯಕ, ಪಕ್ಷದ ಕಾರ್ಯಕರ್ತನಾಗಿರಲಿ' ಎಂದು ವ್ಯಂಗ್ಯಬರಿತವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!