ತಿರುಮಲದಲ್ಲಿ ಬೆಂಕಿ ಅವಘಡ

Published : Mar 28, 2018, 04:31 PM ISTUpdated : Apr 11, 2018, 12:42 PM IST
ತಿರುಮಲದಲ್ಲಿ ಬೆಂಕಿ ಅವಘಡ

ಸಾರಾಂಶ

ಭಕ್ತರಿಗೆ ಯಾವುದೇ ತೊಂದರೆಯುಂಟಾಗಿಲ್ಲ. ಬೆಂಕಿ ಹೆಚ್ಚು ವ್ಯಾಪಿಸದಂತೆ ಕ್ರಮ ಕೈಗೊಳ್ಳುವುದಾಗಿ ದೇಗುಲದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

ತಿರುಪತಿ(ಮಾ.28): ತಿರುಮಲದ ತಿರುಪತಿ ತಿಮ್ಮಪ್ಪನ ಕ್ಷೇತ್ರದ ಲಡ್ಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಲಡ್ಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದ್ದು . ಘಟಕದ ಪ್ರದೇಶದ ತುಂಬೆಲ್ಲಾ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಭಕ್ತರಿಗೆ ಯಾವುದೇ ತೊಂದರೆಯುಂಟಾಗಿಲ್ಲ. ಬೆಂಕಿ ಹೆಚ್ಚು ವ್ಯಾಪಿಸದಂತೆ ಕ್ರಮ ಕೈಗೊಳ್ಳುವುದಾಗಿ ದೇಗುಲದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು