
ನವದೆಹಲಿ (ಡಿ. 26): ತೃಣಮೂಲ ಕಾಂಗ್ರೆಸ್ ರಾಜ್ಯಸಭೆ ಸಂಸದ ಮಿಥುನ್ ಚಕ್ರವರ್ತಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಿಥುನ್ ಚಕ್ರವರ್ತಿ ತಮ್ಮ ರಾಜಿನಾಮೆ ಪತ್ರವನ್ನು ರಾಜ್ಯಸಭಾ ಚೇರ್ ಮನ್ ಹಮೀದ್ ಅನ್ಸಾರಿಗೆ ಸಲ್ಲಿಸಿದ್ದಾರೆ. ಅನಾರೋಗ್ಯ ಕಾರಣದಿಂದ ರಾಜಿನಾಮೆ ನೀಡಿದ್ದಾರೆಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ಕಡಿಮೆ ಹಾಜರಾತಿ, 3 ದಿನಗಳಿಗೊಮ್ಮೆ ಸಂಸತ್ತಿಗೆ ಹಾಜರಾಗುವುದು, ಯಾವುದೇ ಚರ್ಚೆಯಲ್ಲಿ ಭಾಗವಹಿಸದೇ ಇರುವುದು ಅಥವಾ ಸದನದಲ್ಲಿ ಪ್ರಶ್ನೆಯನ್ನೇ ಕೇಳುವುದಿಲ್ಲ ಎಂಬ ಆರೋಪ ಮಿಥುನ್ ಚಕ್ರವರ್ತಿ ಮೇಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.