ಲಾರಿ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ

Published : Apr 02, 2017, 10:20 AM ISTUpdated : Apr 11, 2018, 01:00 PM IST
ಲಾರಿ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ

ಸಾರಾಂಶ

ಥರ್ಡ್ ಪಾರ್ಟಿ ಪ್ರೀಮಿಯಮ್ ದರ ಏರಿಕೆಯನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ನಡೆಸುತ್ತಿರುವ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿಭಟನೆ ಕಾವು ಸ್ವಲ್ಪ ಹೆಚ್ಚಿದ್ದರೆ, ಇನ್ನು ಕೆ.ಆರ್ ಮಾರ್ಕೆಟ್ ನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಪರಿಣಾಮ ಬೀರಿಲ್ಲ.

ಬೆಂಗಳೂರು (ಏ.02): ಥರ್ಡ್ ಪಾರ್ಟಿ ಪ್ರೀಮಿಯಮ್ ದರ ಏರಿಕೆಯನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ನಡೆಸುತ್ತಿರುವ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಪ್ರತಿಭಟನೆ ಕಾವು ಸ್ವಲ್ಪ ಹೆಚ್ಚಿದ್ದರೆ, ಇನ್ನು ಕೆ.ಆರ್ ಮಾರ್ಕೆಟ್ ನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಪರಿಣಾಮ ಬೀರಿಲ್ಲ.

ಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆಂದು ಲಾರಿ ಮಾಲೀಕ ಸಂಘಟನೆಗಳು ಒಂದೆಡೆ ಹೇಳುತ್ತಿವೆ. ಆದ್ರೆ, ಇನ್ನೊಂದೆಡೆ ಪ್ರತಿಭಟನೆ ಲೆಕ್ಕಿಸದೆ ಲಾರಿಗಳ ಸಂಚಾರ ನಡೆಯುತ್ತಿದೆ. ಕೆಆರ್ ಮಾರ್ಕೇಟ್ ನಲ್ಲಿ ವ್ಯಾಪಾರ  ವಹಿವಾಟು ಎಂದಿನಂತೆ ನಡೆಯುತ್ತಿದೆ. ಅಗತ್ಯ ವಸ್ತುಗಳಾದ ಹಣ್ಣು, ತರಕಾರಿ,ಹೂವು ,ಹಾಲು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?