
ಚೆನ್ನೈ: ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂಗೆ ಮಂಗಳವಾರ ಹೊಸ ಅಧ್ಯಕ್ಷರ ಆಗಮನವಾಗಿದೆ. ವಿಶೇಷವೆಂದರೆ ಪಕ್ಷಕ್ಕೆ 50 ವರ್ಷಗಳ ಬಳಿಕ ಹೊಸ ಅಧ್ಯಕ್ಷ ರೊಬ್ಬರ ಆಗಮನವಾಗಿದೆ.
ಪಕ್ಷದ ಈ ಹಿಂದಿನ ಅಧ್ಯಕ್ಷ ಕರುಣಾನಿಧಿ ನಿಧನದ ಬಳಿಕ ಈ ಸ್ಥಾನ ತೆರವಾಗಿದ್ದು, ಅದಕ್ಕೆ ಮಂಗಳವಾರ ಸ್ಟಾಲಿನ್ ಆಯ್ಕೆಯಾಗಿದ್ದಾರೆ.
1969 ಜುಲೈ 27ರಂದು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದ ಕರುಣಾನಿಧಿ, ನಿಧನರಾಗುವವರೆಗೂ ಅದೇ ಹುದ್ದೆಯಲ್ಲಿ ಮುಂದುವರೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.