ಕಾರು ತಡೆದದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಶಾಸಕರಿಂದ ಹಲ್ಲೆ

Published : Mar 14, 2017, 07:46 AM ISTUpdated : Apr 11, 2018, 12:41 PM IST
ಕಾರು ತಡೆದದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಶಾಸಕರಿಂದ ಹಲ್ಲೆ

ಸಾರಾಂಶ

ಟೋಲ್ ಮ್ಯಾನೇಜರ್‌'ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಸುರೇಶ್ ಗೌಡ ಬೆಂಬಲಿಗರ ಜೊತೆ ಟೋಲ್‌ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತುಮಕೂರು (ಮಾ.14): ಟೋಲ್​ ಸಿಬ್ಬಂದಿ ಕಾರನ್ನು ತಡೆದ್ದಕ್ಕೆ ಬಿಜೆಪಿ ಶಾಸಕ ಸುರೇಶ್ ಗೌಡ ಗುಂಡಾಗಿರಿ ನಡೆಸಿರುವ ಘಟನೆ ತುಮಕೂರಿನಲ್ಲಿ  ನಡೆದಿದೆ.

ಕ್ಯಾತಸಂದ್ರದಲ್ಲಿರುವ ರಾ.ಹೆ.4ರ ಟೋಲ್'ನ ವಿಐಪಿ ಗೇಟ್ ನಲ್ಲಿ ಶಾಸಕರ ಕಾರು ತಡೆದಿದ್ದಕ್ಕೆ ಟೋಲ್ ಮ್ಯಾನೇಜರ್ ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ಮೇಲೆ ಶಾಸಕರು ಹಲ್ಲೆ ನಡೆಸಿದ್ದಾರೆ.

ಟೋಲ್ ಮ್ಯಾನೇಜರ್‌'ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಸುರೇಶ್ ಗೌಡ ಬೆಂಬಲಿಗರ ಜೊತೆ ಟೋಲ್‌ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಖುದ್ದು ಶಾಸಕರೇ ಮ್ಯಾನೇಜರ್​ ಮೇಲೆ ಹಲ್ಲೆ ನಡೆಸಿದ್ದರಾದರೂ, ಶಾಸಕರ ವಿರುದ್ಧ ದೂರು ದಾಖಲಿಸಲು ಟೋಲ್ ಮ್ಯಾನೇಜರ್ ಮಲ್ಲಿಕಾರ್ಜುನ್ ಹಿಂದೇಟು ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ