ಸರ್ಜಿಕಲ್ ಸ್ಟ್ರೈಕ್‌ಗೆ ಸಂಭ್ರಮಿಸೋದು ಬಿಟ್ಟು ಸಿಎಂ ಪುತ್ರನ ಸಿನಿಮಾ ನೋಡ್ಬೇಕಾ?

Published : Mar 05, 2019, 09:41 AM IST
ಸರ್ಜಿಕಲ್ ಸ್ಟ್ರೈಕ್‌ಗೆ ಸಂಭ್ರಮಿಸೋದು ಬಿಟ್ಟು ಸಿಎಂ  ಪುತ್ರನ ಸಿನಿಮಾ ನೋಡ್ಬೇಕಾ?

ಸಾರಾಂಶ

ಏರ್‌ಸ್ಟ್ರೈಕ್‌ಗೆ ಸಾಕ್ಷಿ ಕೇಳುವವರನ್ನು ವಿಮಾನದಲ್ಲಿ ಒಯ್ದು ಪಾಕಿಸ್ತಾನಕ್ಕೆ ಒಗೆಯಿರಿ. ಅವರು ಅಲ್ಲಿಯೇ ಭಾರತೀಯ ಸೇನೆಯ ಪರಾಕ್ರಮ ವೀಕ್ಷಿಸಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ (ಮಾ. 05): ಏರ್‌ಸ್ಟ್ರೈಕ್‌ಗೆ ಸಾಕ್ಷಿ ಕೇಳುವವರನ್ನು ವಿಮಾನದಲ್ಲಿ ಒಯ್ದು ಪಾಕಿಸ್ತಾನಕ್ಕೆ ಒಗೆಯಿರಿ. ಅವರು ಅಲ್ಲಿಯೇ ಭಾರತೀಯ ಸೇನೆಯ ಪರಾಕ್ರಮ ವೀಕ್ಷಿಸಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಫ್‌-16 ಹೊಡೆಯಲು ಮಿಗ್‌ ಬಳಸಿದ್ದೇಕೆ?: ಧನೋವಾ ನೀಡಿದ ಅಚ್ಚರಿಯ ಉತ್ತರ!

ಸರ್ಜಿಕಲ್‌ ಸ್ಟ್ರೈಕ್ ಸಂಭ್ರಮಾಚರಣೆ ಕುರಿತು ಸಿಎಂ ಹೇಳಿಕೆ ಖಂಡನೀಯ. ಭಾರತೀಯರು ಆಟದಲ್ಲಿ ಗೆದ್ದಾಗ, ಸರ್ಜಿಕಲ್‌ ಸ್ಟ್ರೈಕ್ ನಡೆಸಿದಾಗ ಸಂಭ್ರಮಿಸಬಾರದೇ? ಸೀತಾರಾಮ ಕಲ್ಯಾಣ ಸಿನಿಮಾ ನೋಡಿ ಸಂಭ್ರಮಿಸಬೇಕಾ? ಎಂದು ಲೇವಡಿ ಮಾಡಿದರು. ತಕ್ಷಣ ಸಿಎಂ ಕ್ಷಮೆ ಕೇಳಬೇಕು. ಇಂತಹ ಮುಖ್ಯಮಂತ್ರಿಗಳನ್ನು ನೂರು ಮಂದಿ ನೋಡಿದ್ದೇವೆ. ಮುಂದಿನ ಬಾರಿ ಸಿಎಂ ಕುಮಾರಸ್ವಾಮಿ ಮನೆ ಎದುರು ಪಟಾಕಿ ಹಚ್ಚಿ ಸಂಭ್ರಮ ಮಾಡುತ್ತೇವೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಹಳದಿ ಮಾರ್ಗದ ಮೆಟ್ರೋ ನಿಲ್ದಾಣಗಳ ಬಳಿ, 6 ಹೊಸ ಬಿಎಂಟಿಸಿ ಬಸ್ ತಂಗುದಾಣಗಳ ಸ್ಥಾಪನೆ!
ಅಂಬಾನಿ ಅಳಿಯನಿಗೆ ಯಾಕೆ ಬಂತು ಇಂಥಾ ಸ್ಥಿತಿ, ಶ್ರೀರಾಮ್‌ ಲೈಫ್‌ ಇನ್ಶುರೆನ್ಸ್‌ ಪಾಲು ಮಾರಾಟಕ್ಕೆ ನಿರ್ಧಾರ!