ಕಾಣೆಯಾಗಿದ್ದ ತಂಗಡಗಿ ತಮ್ಮ ಬೆಂಗಳೂರಲ್ಲಿ ಪತ್ತೆ

Published : Aug 01, 2017, 11:47 PM ISTUpdated : Apr 11, 2018, 12:49 PM IST
ಕಾಣೆಯಾಗಿದ್ದ ತಂಗಡಗಿ ತಮ್ಮ ಬೆಂಗಳೂರಲ್ಲಿ ಪತ್ತೆ

ಸಾರಾಂಶ

ಪ್ರಕರಣ ದಾಖಲಿಸಿಕೊಂಡು ಶೋಧ ಆರಂಭಿಸಿದ್ದ ಸಿಪಿಐ ದೀಪಕ್ ಭೂಸರೆಡ್ಡಿ ನೇತೃತ್ವದ ತಂಡ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಾಗರಾಜ್ ಅವರನ್ನು ಪತ್ತೆಮಾಡಿದ್ದಾರೆ

ಕಾರಟಗಿ(ಆ.01): ಕಳೆದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಶಾಸಕ, ಮಾಜಿ ಸಚಿವ ಶಿವರಾಜ್ ತಂಗಡಗಿ ಸಹೋದರ ನಾಗರಾಜ್ ತಂಗಡಗಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಜು. 24ರಂದು ನಾಗರಾಜ್ ತಂಗಡಗಿ ಕ್ಷೌರ ಮಾಡಿಸಿಕೊಂಡು ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ಸಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಹೋದರ ರವಿ ತಂಗಡಗಿ ಕಾರಟಗಿ ಠಾಣೆಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಶೋಧ ಆರಂಭಿಸಿದ್ದ ಸಿಪಿಐ ದೀಪಕ್ ಭೂಸರೆಡ್ಡಿ ನೇತೃತ್ವದ ತಂಡ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಾಗರಾಜ್ ಅವರನ್ನು ಪತ್ತೆಮಾಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ