
ಪಾಟ್ನಾ (ನ,.28): ಯಾವುದಾದರೂ ವಿಷಯದ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜನಪ್ರತಿನಿಧಿಗಳು ಆಗ್ಗಾಗೆ ವಿಷಿಷ್ಠ ರೀತಿಯಲ್ಲಿ ಪ್ರತಿಭಟಿಸುತ್ತಾರೆ.
ಬಿಹಾರದ ಶಾಸಕರೊಬ್ಬರು ವಿಷಿಷ್ಠ ರೀತಿಯಲ್ಲಿ ಪ್ರತಿಭಟಿಸಿ ಈಗ ಸುದ್ದಿಯಾಗಿದ್ದಾರೆ.
ತನ್ನ ಕ್ಷೇತ್ರದಲ್ಲಿ ರಸ್ತೆ ನಿರ್ಮಾಣದ ಕೆಲಸ ವಿಳಂಬವಾಗುತ್ತಿದೆ, ಆ ಬಗ್ಗೆ ಸರ್ಕಾರದ ಗಮನವನ್ನು ಸೆಳೆಯಲು ಬಿಜೆಪಿ ಶಾಸಕ ವಿನಯ್ ಬಿಹಾರಿ ಶಾರ್ಟ್ಸ್ ಹಾಗೂ ಬನಿಯಾನ್ ಧರಿಸಿಯೇ ವಿಧಾನಸಭೆಗೆ ಬಂದಿದ್ದಾರೆ.
ಆದರೆ ಆ ಧಿರಿಸಿನಲ್ಲಿ ಅವರನ್ನು ಒಳಬಿಡಲಾಗಿಲ್ಲ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.