‘ಭ್ರಷ್ಟಾಚಾರ ಮಾಡದೇ ಎಲ್ಲಿಂದ ಹಣ ಬರುತ್ತೆ’ ಎಂದ ಶಾಸಕ

Published : Feb 20, 2017, 04:41 PM ISTUpdated : Apr 11, 2018, 12:50 PM IST
‘ಭ್ರಷ್ಟಾಚಾರ ಮಾಡದೇ ಎಲ್ಲಿಂದ ಹಣ ಬರುತ್ತೆ’ ಎಂದ ಶಾಸಕ

ಸಾರಾಂಶ

ಈ ಬಗ್ಗೆ ಲೋಕಾಯುಕ್ತ ಹಾಗೂ ಎಸಿಬಿಗೆ ದೂರು ನೀಡಲಾಗಿ ದೆ

ಪಿರಿಯಾಪಟ್ಟಣ ಎಂಎಲ್ ಎ ಹಾಗೂ ಹಾಲಿ ಬಿಡಿಎ ಅಧ್ಯಕ್ಷ ವೆಂಕಟೇಶ್ ವಿರುದ್ಧ ಎಸಿಬಿ ಹಾಗೂ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.. ಸಾಮಾಜಿಕ ಕಾರ್ಯಕರ್ತ ನಾಗೇಶ್ , ವೆಂಕಟೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ವೆಂಕಟೇಶ್ ಅವ್ರು ಫೆಬ್ರವರಿ 18ರಂದು ಪಿರಿಯಾಪಟ್ಟಣದಲ್ಲಿ ನಡೆದ ಸಾರ್ವಜನಿಕ ಭಾಷಣದಲ್ಲಿ ಭ್ರಷ್ಟಾಚಾರ ಮಾಡದೇ ಎಲ್ಲಿಂದ ಹಣ ಬರುತ್ತೆ, ವೋಟ್ ಕೇಳಲು ನಾವು ದುಡ್ಡು ಕೊಡ್ಬೇಕು ಅಂತ ಹೇಳಿದ್ದರು.. ಈ ಬಗ್ಗೆ ಲೋಕಾಯುಕ್ತ ಹಾಗೂ ಎಸಿಬಿಗೆ ದೂರು ನೀಡಲಾಗಿದ್ದು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆ ಮೇಲಿನ ಸ್ವಾಮೀಜಿ ರೇ*ಪ್‌ ಸಾಬೀತು: ಇಂದು ಶಿಕ್ಷೆ ಪ್ರಕಟ
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?