ಕಾಂಗ್ರೆಸ್’ನಿಂದ ಕಾರ್ಯಕರ್ತರಿಗೆ ಪೆಟ್ರೋಲ್ ಭಾಗ್ಯ..!

Published : Dec 17, 2017, 12:23 PM ISTUpdated : Apr 11, 2018, 12:40 PM IST
ಕಾಂಗ್ರೆಸ್’ನಿಂದ ಕಾರ್ಯಕರ್ತರಿಗೆ ಪೆಟ್ರೋಲ್ ಭಾಗ್ಯ..!

ಸಾರಾಂಶ

ಸಮಾವೇಶಕ್ಕೆ ಬರುವ ಕಾರ್ಯಕರ್ತರಿಗೆಲ್ಲರಿಗೂ ಶಾಸಕರಿಂದ ಪೆಟ್ರೋಲ್ ಭಾಗ್ಯ ದೊರಕಿದಂತಾಗಿದೆ.

ಸುರಪುರ (ಡಿ.17): ಯಾದಗಿರಿಯ ಸುರಪುರ ತಾಲೂಕಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ  ಬರುವಂತಹ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ  ಪೆಟ್ರೋಲ್ ಭಾಗ್ಯವನ್ನು ನೀಡಲಾಗಿದೆ.

ಸುರಪುರ ಶಾಸಕರ ವತಿಯಿಂದ ಪ್ರತೀ ಬೈಕ್’ಗೆ 2 ಲೀಟರ್ ಪೆಟ್ರೋಲ್ ಉಚಿತವಾಗಿ ನೀಡುವುದಾಗಿ ಹೇಳಲಾಗಿದೆ. ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ  ಕಾರ್ಯಕರ್ತರಿಗೆ ಪೆಟ್ರೋಲ್ ಆಫರ್ ನೀಡಿದ್ದಾರೆ.

ಇದರಿಂದ ಸಮಾವೇಶಕ್ಕೆ ಬರುವ ಕಾರ್ಯಕರ್ತರಿಗೆಲ್ಲರಿಗೂ ಶಾಸಕರಿಂದ ಪೆಟ್ರೋಲ್ ಭಾಗ್ಯ ದೊರಕಿದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!