
ಬೆಂಗಳೂರು (ಡಿ.31): ಹೊಸವರ್ಷಕ್ಕೆ ಶಾಸಕ ಹ್ಯಾರೀಸ್ ತಮ್ಮ ಕ್ಷೇತ್ರದ ಜನರಿಗೆ ನ್ಯೂ ಇಯರ್ ಗಿಫ್ಟ್ ನೀಡಿದ್ದಾರೆ.
ಬೆಂಗಳೂರಿನ ಶಾಂತಿನಗರ ನಿವಾಸಿಗಳಿಗೆ ಹೊಸ ವರ್ಷದ ಉಡುಗೊರೆ ನೀಡಿದ್ದಾರೆ. ಕವರ್'ನಲ್ಲಿ ಬ್ಲಾಂಕೆಟ್ ಮತ್ತು ಶಾಲು ವಿತರಣೆ ಮಾಡಿದ್ದಾರೆ. ನಿನ್ನೆ ರಾತ್ರಿ ಶಾಸಕರ ಬೆಂಬಲಿಗರು ಮನೆ ಮನೆಗೆ ತೆರಳಿ ಗಿಫ್ಟ್ ವಿತರಣೆ ಮಾಡಿದ್ದಾರೆ. ಮತದಾರರನ್ನ ಸೆಳೆಯಲು ಹೊಸ ವರ್ಷದ ಗಿಫ್ಟ್ ನೀಡಿ ಮತ ಬೇಟೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.