
ಅಲಹಾಬಾದ್ (ಡಿ.20): ನೋಟು ಅಮಾನ್ಯ ಕ್ರಮದ ಬಳಿಕ ಗ್ರಾಹಕರ ಮತ್ತು ಬ್ಯಾಂಕ್ ಸಿಬ್ಬಂದಿಗಳ ನಡುವೆ ಮಾತಿನ ಜಗಳ ಸಾಮಾನ್ಯವಾಗಿದೆ. ಆದರೆ ಬ್ಯಾಂಕ್ ಸಿಬ್ಬಂದಿಯನ್ನೇ ಗುಂಪೊಂದು ಹೊರಗೆಳೆದು ಥಳಿಸಿದ ಘಟನೆ ಅಲಹಾಬಾದ್’ನಲ್ಲಿ ನಡೆದಿದೆ. ಗ್ರಾಹಕರ ಹಾಗೂ ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿಗಳ ನಡುವೆ ವಾಗ್ವಾದ ನಡೆದಿದೆ. ಆ ಬಳಿಕ ಕುಪಿತಗೊಂಡ ಗುಂಪೊಂದು ಬ್ಯಾಂಕ್ ಉದ್ಯೋಗಿಗಳನ್ನು ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ವಿಡಿಯೋ’ನಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.