
ನವದೆಹಲಿ (ಡಿ. 22): ಪ್ರಧಾನಿ ಮೋದಿಯವರ ಟೀಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಜನರ ಪ್ರಶ್ನೆಗಳಿಗೆ ಉತ್ತರ ಕೊಡುವವರೆಗೆ ನಿಮ್ಮ ಅಣಕಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಭ್ರಷ್ಟಾಚಾರದ ಬಗ್ಗೆ ನಿನ್ನೆ ಗುಜರಾತ್ ನಲ್ಲಿ ಎರಡ್ಮೂರು ಪ್ರಶ್ನೆಗಳನ್ನು ಕೇಳಿದ್ದೆ. ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ಉದ್ಯಮಿಗಳಿಂದ ಭಾರೀ ಪ್ರಮಾಣದಲ್ಲಿ ಹಣ ಪಡೆದಿದ್ದರು ಎಂದು ಹೇಳಿದ್ದೆ. ಈ ಪ್ರಶ್ನೆಗೆ ಮೋದಿ ಉತ್ತರಿಸಿಲ್ಲ. ನೀವು ನನ್ನನ್ನು ಗೇಲಿ ಮಾಡಿ ಆದರೆ ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ಕೊಡಿ ಎಂದು ಖಾರವಾಗಿ ನುಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.