ಭ್ರಷ್ಟಾಚಾರ ಆರೋಪ: ತೆರಿಗೆ ಇಲಾಖೆಯ 22 ಅಧಿಕಾರಿಗಳು ವಜಾ!

Published : Aug 27, 2019, 11:13 AM ISTUpdated : Aug 27, 2019, 11:16 AM IST
ಭ್ರಷ್ಟಾಚಾರ ಆರೋಪ: ತೆರಿಗೆ ಇಲಾಖೆಯ 22 ಅಧಿಕಾರಿಗಳು ವಜಾ!

ಸಾರಾಂಶ

ಭ್ರಷ್ಟಾಚಾರ, ಕರ್ತವ್ಯಲೋಪ ಕಾರಣ ತೆರಿಗೆ ಇಲಾಖೆಯ 22 ಅಧಿಕಾರಿಗಳ ವಜಾ| ನಾಗ್ಪುರ ಹಾಗೂ ಭೋಪಾಲ್‌ನ 11, ಬೆಂಗಳೂರು, ಜೈಪುರ, ಚೆನ್ನೈ, ದೆಹಲಿ, ಕೋಲ್ಕತಾ, ಮೇರಠ್‌ ಹಾಗೂ ಚಂಡೀಗಢ ವಿಭಾಗದ ತಲಾ ಓರ್ವ ತೆರಿಗೆ ಅಧಿಕಾರಿ ಅಮಾನತ್ತು

ನವದೆಹಲಿ[ಆ: ಭ್ರಷ್ಟಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಮುಂದುವರೆಸಿರುವ ಕೇಂದ್ರ ಸರ್ಕಾರ, ಭ್ರಷ್ಟಾಚಾರ ಮತ್ತು ಕರ್ತವ್ಯಲೋಪ ಎಸಗಿದ 22 ತೆರಿಗೆ ಅಧಿಕಾರಿಗಳನ್ನು ಹುದ್ದೆಯಿಂದ ವಜಾಗೊಳಿಸಿದೆ.

ಆಮದು ತೆರಿಗೆ ಸಂಗ್ರಹಿಸುವ ಹಾಗೂ ಜಿಎಸ್‌ಟಿ ಮೇಲೆ ನಿಗಾ ವಹಿಸುವ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹಾಗೂ ಸೀಮಾಸುಂಕ(ಸಿಬಿಐಸಿ)ದ 22 ತೆರಿಗೆ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ.

ಪ್ರಶಸ್ತಿ ಪಡೆದ ಮರುದಿನವೇ ಲಂಚ ಪಡೆದು ಜೈಲು ಸೇರಿದ!

ಈ ಪೈಕಿ ನಾಗ್ಪುರ ಹಾಗೂ ಭೋಪಾಲ್‌ನ 11, ಬೆಂಗಳೂರು, ಜೈಪುರ, ಚೆನ್ನೈ, ದೆಹಲಿ, ಕೋಲ್ಕತಾ, ಮೇರಠ್‌ ಹಾಗೂ ಚಂಡೀಗಢ ವಿಭಾಗದ ತಲಾ ಓರ್ವ ತೆರಿಗೆ ಅಧಿಕಾರಿಗಳನ್ನು ಅಧಿಕಾರದಿಂದ ಕಿತ್ತೆಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ