ತೃಣಮೂಲ ಕಾಂಗ್ರೆಸ್’ನಿಂದ ಮೋದಿ ಹಠಾವೋ ದೇಶ್ ಬಚಾವ್ ಪ್ರತಿಭಟನೆ

Published : Jan 05, 2017, 05:32 AM ISTUpdated : Apr 11, 2018, 01:01 PM IST
ತೃಣಮೂಲ ಕಾಂಗ್ರೆಸ್’ನಿಂದ ಮೋದಿ ಹಠಾವೋ ದೇಶ್ ಬಚಾವ್ ಪ್ರತಿಭಟನೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ನೋಟು ಅಮಾನ್ಯ ಕ್ರಮ ಹಾಗೂ ಸೇಡಿನ ರಾಜಕೀಯದ ವಿರುದ್ಧ ಪ್ರತಿಭಟಿಸುತ್ತಿದ್ದೇವೆ. ಬಿಜೆಪಿ ಏನೇ ಹೇಳಲಿ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ, ಎಂದು ಟೆಎಂಸಿ ಮುಖಂಡ ಸೌಗಾತಾ ರಾಯ್ ಹೇಳಿದ್ದಾರೆ.

ನವದೆಹಲಿ (ಜ.05): ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮ ಹಾಗೂ ಸಂಸದ ಸುದೀಪ್ ಬಂದೋಪಧ್ಯಾಯ ಬಂಧನವನ್ನು ಖಂಡಿಸಿ ತೃಣಮೂಲ ಕಾಂಗ್ರೆಸ್ ಇಂದು ಸಂಸತ್ತಿನ ದಕ್ಷಿಣ ಬ್ಲಾಕ್’ನಲ್ಲಿರುವ ಪ್ರಧಾನ ಮಂತ್ರಿ ಕಚೇರಿ ಬಳಿ ಪ್ರತಿಭಟಿಸಿತು.

ಮೋದಿ ಹಠಾವೋ ದೇಶ್ ಬಚಾವ್ ಘೋಷಣೆಗಳನ್ನು ಕೂಗುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನೋಟು ಅಮಾನ್ಯ ಕ್ರಮ ಹಾಗೂ ಸೇಡಿನ ರಾಜಕೀಯದ ವಿರುದ್ಧ ಪ್ರತಿಭಟಿಸುತ್ತಿದ್ದೇವೆ. ಬಿಜೆಪಿ ಏನೇ ಹೇಳಲಿ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ, ಎಂದು ಟೆಎಂಸಿ  ಮುಖಂಡ ಸೌಗಾತಾ ರಾಯ್ ಹೇಳಿದ್ದಾರೆ.

ನಾವು ಸೇಡಿನ ರಾಜಕೀಯಕ್ಕೆ ಅಥವಾ ಸಿಬಿಐಗೆ ಬೆದರುವವರಲ್ಲ ಎಂದು ತೊರಿಸಲು ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮದ ವಿರುದ್ಧ ನಾವು ಹೋರಾಟವನ್ನು ಮಉಂದುವರೆಸುತ್ತೇವೆ, ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ