ಉತ್ತರ ಪ್ರದೇಶದಲ್ಲಿ ಕರ್ನಾಟಕವನ್ನು ಪ್ರಸ್ತಾಪಿಸಿದ ಮೋದಿ

Published : Feb 05, 2017, 03:31 PM ISTUpdated : Apr 11, 2018, 12:53 PM IST
ಉತ್ತರ ಪ್ರದೇಶದಲ್ಲಿ ಕರ್ನಾಟಕವನ್ನು ಪ್ರಸ್ತಾಪಿಸಿದ ಮೋದಿ

ಸಾರಾಂಶ

ಕರ್ನಾಟಕವನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತಾಪಿಸಿದ್ದಾರೆ.

ಮೇರಠ್‌ (ಉ.ಪ್ರ.): ಇಲ್ಲಿ ನಡೆದ ಬಿಜೆಪಿ ಚುನಾವಣಾ ರಾಲಿಯಲ್ಲಿ ಕರ್ನಾಟಕವನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತಾಪಿಸಿದ್ದಾರೆ. ಅವರು ಪ್ರಸ್ತಾಪಿಸಿದ್ದು ರಾಜಕೀಯ ಕಾರಣಕ್ಕೆ. ‘ಕರ್ನಾಟಕ ಸಚಿವರೊಬ್ಬರ ಮನೆಯಲ್ಲಿ 150 ಕೋಟಿ ರು. ಹಣ ಸಿಕ್ಕಿದೆ. ಆದರೂ ಕಾಂಗ್ರೆಸ್‌ ಪಕ್ಷ ಅವರ ವಿರುದ್ಧ ಕ್ರಮ ಜರುಗಿಸಿಲ್ಲ' ಎಂದು ಮೋದಿ ಅವರು ಛೇಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು