ಮೋದಿ ಗೆಲುವಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ಬೈಕ್ ರ್ಯಾಲಿ

Published : Apr 30, 2019, 11:05 AM ISTUpdated : Apr 30, 2019, 11:06 AM IST
ಮೋದಿ ಗೆಲುವಿಗಾಗಿ ಕಾಶ್ಮೀರ ಟು ಕನ್ಯಾಕುಮಾರಿ ಬೈಕ್ ರ್ಯಾಲಿ

ಸಾರಾಂಶ

ರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ಯುವಕನೋರ್ವ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಬೈಕ್ ಯಾತ್ರೆ ಕೈಗೊಂಡಿದ್ದು, ದಾರಿಯಲ್ಲಿ ಸಿಗುವ ದೇಗುಲಗಳಲ್ಲಿ ಮೋದಿ ಗೆಲುವಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸುತ್ತಿದ್ದಾನೆ.

ಗಂಗಾವತಿ (ಏ. 30): ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ಯುವಕನೋರ್ವ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಬೈಕ್ ಯಾತ್ರೆ ಕೈಗೊಂಡಿದ್ದು, ದಾರಿಯಲ್ಲಿ ಸಿಗುವ ದೇಗುಲಗಳಲ್ಲಿ ಮೋದಿ ಗೆಲುವಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸುತ್ತಿದ್ದಾನೆ.

ಉತ್ತರ ಪ್ರದೇಶದ ಅಭಿಷೇಕ (35) ಬೈಕ್ ಯಾತ್ರೆ ಕೈಗೊಂಡಿರುವ ಯುವಕ. ಕಾಶ್ಮೀರದಿಂದ ಬೈಕ್ ಸವಾರಿ ಆರಂಭಿಸಿರುವ ಅಭಿಷೇಕ್ ಈಗಾಗಲೇ 20 ಸಾವಿರ ಕಿ. ಮೀ. ದೂರ ಕ್ರಮಿಸಿದ್ದಾರೆ. ಸೋಮವಾರ ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಅಂಜನಾದ್ರಿ ಪರ್ವತಕ್ಕೆ ಆಗಮಿಸಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿದ ಅಭಿಷೇಕ್, ತಮ್ಮ ಬೈಕ್ ಯಾತ್ರೆಗೆ ಮೋದಿಯವರೇ ಚಾಲನೆ ನೀಡಿದ್ದರು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ