ಮೋದಿಗೆ ಕಾಂಗ್ರೆಸ್ ಮುಖಂಡ ಉಗ್ರಪ್ಪ ಥ್ಯಾಂಕ್ಸ್ ಹೇಳಿದ್ದೇಕೆ?

Published : Mar 23, 2018, 12:45 PM ISTUpdated : Apr 11, 2018, 12:50 PM IST
ಮೋದಿಗೆ ಕಾಂಗ್ರೆಸ್ ಮುಖಂಡ ಉಗ್ರಪ್ಪ ಥ್ಯಾಂಕ್ಸ್ ಹೇಳಿದ್ದೇಕೆ?

ಸಾರಾಂಶ

ಪ್ರಧಾನಿ ಮೋದಿಗೆ ರಾಜ್ಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಧನ್ಯವಾದ ಹೇಳಿದ್ದು ಏಕೆ?

ಬೆಂಗಳೂರು: ರಾಜ್ಯದಲ್ಲಿನ ಹಿಂದುಳಿದ ವರ್ಗಗಳಿಗೆ ಸೇರಿದ್ದ ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಪರಿಶಿಷ್ಟಪಂಗಡ ಪಟ್ಟಿಗೆ ಸೇರ್ಪಡೆ ಮಾಡಲು ನಿರ್ಧರಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರದಿಂದ 10 ಲಕ್ಷಕ್ಕೂ ಹೆಚ್ಚು ಜನ ಪರಿಶಿಷ್ಟಪಂಗಡಕ್ಕೆ ಸೇರುವುದರಿಂದ ವಿಧಾನಸಭೆ ಹಾಗೂ ಲೋಕಸಭಾ ಸೀಟುಗಳಲ್ಲಿ ಎಸ್‌ಟಿ ಸಮುದಾಯಕ್ಕೆ ಮತ್ತಷ್ಟುಹೆಚ್ಚು ಪ್ರಾಶಸ್ತ್ಯ ನೀಡಬೇಕು. ಇದಕ್ಕಾಗಿ ಮೀಸಲು ಕ್ಷೇತ್ರಗಳ ಪುನರ್‌ ವರ್ಗೀಕರಣ ಮಾಡಬೇಕು ಎಂದು ಅವರು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

28 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ, 'ಇದು ಸೂಕ್ತ ಸಮಯವಲ್ಲ' ವಾರ್ನಿಂಗ್‌ ನೀಡಿದ IMD
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?