
ಬೆಳಗಾವಿಯ ಪ್ರತಿಷ್ಠಿತ ಕೆ.ಎಲ್.ಇ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಮಾಡಲು ನಾಳೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಇವರ ಬರುವಿಕೆಗೆ ಬೆಳಗಾವಿ ಸಜ್ಜಾಗಿದ್ದು ಬೆಳಗಾವಿ ಜಿಲ್ಲಾ ಕ್ರೀಡಾಂಗಣ ದಲ್ಲಿ ಬೃಹತ್ ಗಾತ್ರದ ವೇದಿಕೆ ನಿರ್ಮಾಣ ಮಾಡಲಾಗಿದೆ. ಕುಳುತು ಕೋಳ್ಳಲು ೪೫ ಸಾವಿರ ಚೇರಗಳ ವ್ಯೆವಸ್ಥೆಯನ್ನು ಮಾಡಲಾಗಿದ್ದು. ಬದ್ರತೆಗಾಗಿ ೫ ಜಿಲ್ಲೆ ಪೊಲೀಸರು ಜಮಾವಣೆ ಕೊಂಡಿದ್ದಾರೆ. ಇಡಿ ಕ್ರೀಡಾಂಗನದಲ್ಲಿ ಎಲ್ಲಿ ನೋಡಿದರಲ್ಲಿ ಪೊಲೀಸರ ಸರ್ಪಗಾವಲು ಎದ್ದು ಕಾಣುತ್ತಿದೆ. ನಾಳೆ ಮದ್ಯಾಹ್ನ ಒಂದು ಗಂಟೆಗೆ ವಿಶೇಷ ವಿಮಾನದ ಮುಖಾಂತರ ಬೆಳಗಾವಿ ಸಾಂಬ್ರಾ ವಿಮಾಣ ನಿಲ್ದಾಣಕ್ಕೆ ಆಗಮಿಸಿ. ಅಲ್ಲಿಂದ ಹೇಲಿಕ್ಯಾಪ್ಟರ್ ಮುಖಾಂತರ ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಮೈದಾನಕ್ಕೆ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮುಖಾಂತರ ಜೆಲ್ಲಾ ಕ್ರೀಡಾಂಗಣದಲ್ಲಿಯ ವೇದಿಕೆಗೆ ಅಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿಲಿದ್ದಾರೆ. ಇವರ ಜೊತೆ ಕೇಂದ್ರ ಸಚಿವ ಅನಂತಕುಮಾರ್. ಸದಾನಂದಗೌಡ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿಯಾಗಲಿದ್ದಾರೆ ಎಂದು ಕೆ.ಎಲ್.ಇ. ಸಂಸ್ಥೆಯ ಕರ್ಯಾದ್ಯಕ್ಷ ಪ್ರಭಾಕರ ಕೋರೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.