
ನವದೆಹಲಿ: ಶತ್ರು ಆಸ್ತಿ ಕಾಯ್ದೆಯ ತಿದ್ದುಪಡಿ ಬಳಿಕ ಮೋದಿ ಸರ್ಕಾರ ವಿವಿಧ ದೇಶಗಳ ಪೌರತ್ವ ಪಡೆದುಕೊಂಡ 9,400ಕ್ಕೂ ಹೆಚ್ಚು ಜನರ ಆಸ್ತಿಗಳ ಮೇಲೆ ಕ್ರಮ ಕೈಗೊಳ್ಳಲು ಉದ್ದೇಶಿಸಿದ್ದು, ಚೀನಾ ಆತಂಕಕ್ಕೆ ಕಾರಣವಾಗಿದೆ. ಕಾರಣ ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಚೀನಾದ ಹೂಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ಒಂದು ವೇಳೆ ಭಾರತ ಮತ್ತು ಚೀನಾ ಮಧ್ಯೆ ಸೇನಾ ಸಂಘರ್ಷ ಏರ್ಪಟ್ಟರೆ, ಭಾರತದಲ್ಲಿನ ತಮ್ಮ ಕಂಪನಿಗಳ ಆಸ್ತಿಯನ್ನು ಭಾರತ ಸ್ವಾಧೀನಪಡಿಸಿಕೊಳ್ಳಬಹುದು ಎಂಬ ಆತಂಕ ಚೀನಾ ಕಂಪನಿಗಳನ್ನು ಆವರಿಸಿದೆ ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಲೇಖನವೊಂದರಲ್ಲಿ ಬರೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.