ಕಾಶ್ಮೀರ ಉರಿಯಲು ಮೋದಿ ನೀತಿ ಕಾರಣ: ರಾಹುಲ್ ಗಾಂಧಿ

Published : Jul 21, 2017, 06:13 PM ISTUpdated : Apr 11, 2018, 12:42 PM IST
ಕಾಶ್ಮೀರ ಉರಿಯಲು ಮೋದಿ ನೀತಿ ಕಾರಣ: ರಾಹುಲ್ ಗಾಂಧಿ

ಸಾರಾಂಶ

ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಶ್ಮೀರ ಹೊತ್ತಿ ಉರಿಯುತ್ತಿರುವುದಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳೇ ಕಾರಣವೆಂದು ಹೇಳಿದ್ದಾರೆ.

ನವೆದಹಲಿ: ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಶ್ಮೀರ ಹೊತ್ತಿ ಉರಿಯುತ್ತಿರುವುದಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳೇ ಕಾರಣವೆಂದು ಹೇಳಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಚೀನಾ ಪ್ರಸ್ತಾಪವನ್ನು ಖಂಡಿಸಿದ ರಾಹುಲ್ ಗಾಂಧಿ, ಕಾಶ್ಮೀರವೆಂದರೆ ಭಾರತ, ಭಾರತವೆಂದರೆ ಕಾಶ್ಮೀರ, ಇಲ್ಲಿ ಮೂರನೆಯವರಿಗೆ ಮೂಗುತೂರಿಸಲು ಯಾವುದೇ ಆಸ್ಪದವಿಲ್ಲವೆಂದಿದ್ದಾರೆ.

ಹಿಝ್ಬುಲ್ ಮುಜಾಹಿದೀನ್ ಕಮಾಂಡರ್ ಬುರ್ಹಾನ್ ವಾನಿಯನ್ನು ಸೇನಾಪಡೆಯು ಕಳೆದ ವರ್ಷ ಜು. 8ರಂದು ಹೊಡೆದುರಳಿಸಿದ ಬಳಿಕ ಕಾಶ್ಮೀರ ಕಣಿವೆಯಲ್ಲಿ ಆರಂಭವಾಗಿರುವ ಉದ್ವಿಗ್ನ ಪರಿಸ್ಥಿತಿ ಇಂದಿಗೂ ಮುಂದುವರೆದಿದೆ.

ಕಾಶ್ಮೀರ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ರಚನಾತ್ಮಕ ಪಾತ್ರ ವಹಿಸುವುದಾಗಿ ಚೀನಾ ಹೇಳಿಕೊಂಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ