ಹಿಂದುಗಳು ಒಗ್ಗಟ್ಟಾದಲ್ಲಿ ಪ್ರಪಂಚವನ್ನ ಸರಿದಾರಿಗೆ ತರಲು ಸಾಧ್ಯ

Published : Feb 26, 2018, 12:32 PM ISTUpdated : Apr 11, 2018, 12:47 PM IST
ಹಿಂದುಗಳು ಒಗ್ಗಟ್ಟಾದಲ್ಲಿ ಪ್ರಪಂಚವನ್ನ ಸರಿದಾರಿಗೆ ತರಲು ಸಾಧ್ಯ

ಸಾರಾಂಶ

ಹಿಂದುಗಳು ಒಗ್ಗಟ್ಟಾಗುವ ಮೂಲಕ ಭಾರತ ಮಾತ್ರವೇ ಪ್ರಪಂಚ ಸರಿದಾರಿಯಲ್ಲಿ ಸಾಗಲು  ಸೂಕ್ತ ಮಾರ್ಗವನ್ನು ಸೂಚಿಸಬಹುದಾಗಿದೆ ಎಂದು ಆರ್’ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದಾರೆ.

ಲಕ್ನೋ : ಹಿಂದುಗಳು ಒಗ್ಗಟ್ಟಾಗುವ ಮೂಲಕ ಭಾರತ ಮಾತ್ರವೇ ಪ್ರಪಂಚ ಸರಿದಾರಿಯಲ್ಲಿ ಸಾಗಲು  ಸೂಕ್ತ ಮಾರ್ಗವನ್ನು ಸೂಚಿಸಬಹುದಾಗಿದೆ ಎಂದು ಆರ್’ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದಾರೆ.

ಉತ್ತರ ಪ್ರೇಶದಲ್ಲಿ ನಡೆದ ರಾಷ್ಟ್ರೋದಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶಕ್ಕಾಗಿ ಎಲ್ಲರೂ ಕೂಡ ಒಗ್ಗಟ್ಟಾಗಬೇಕು.

ಈ ಬಗ್ಗೆ ಪ್ರತಿಯೊಬ್ಬರೂ ಕೂಡ ತಿಳುವಳಿಕೆಯನ್ನು ಹೊಂದಿರುವುದು ಅಗತ್ಯ. ಇದರಿಂದ ಭಾರತೀಯ ವಿರೋಧಿ ಶಕ್ತಿಗಳೊಂದಿಗೆ ಹೋರಾಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ