ಉಳುಮೆ ಮಾಡಿ ರೈತನಾದ ಮೊಳಕಾಲ್ಮೂರು ಶಾಸಕ ಶ್ರೀರಾಮುಲು

Published : Jun 12, 2018, 06:16 PM IST

ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ, ಕೆಲವೆ ಕೆಲವು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದ ಶ್ರೀರಾಮುಲು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಇದೀಗ ಚುನಾವಣೆ ಮುಗಿದು, ತುಸು ಬಿಡುವಾಗಿರುವ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ, ಮತದಾರ ಪ್ರಭುಗಳನ್ನು ವಂದಿಸುತ್ತಾರೆ. ಹಾಗೆ ಹೋದಾಗ ಶ್ರೀರಾಮುಲು ಕಂಡಿದ್ದು ಹೀಗೆ....

PREV
ಉಳುಮೆ ಮಾಡಿ ರೈತನಾದ ಮೊಳಕಾಲ್ಮೂರು ಶಾಸಕ ಶ್ರೀರಾಮುಲು
ಮೊಳಕಾಲ್ಮೂರು ಶಾಸಕ ಶ್ರೀ ಬಿ . ಶ್ರೀರಾಮುಲು ಕ್ಷೇತ್ರದ ಪಂಚಾಯಿತಿ ಹಳ್ಳಿಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದರು.
ಮೊಳಕಾಲ್ಮೂರು ಶಾಸಕ ಶ್ರೀ ಬಿ . ಶ್ರೀರಾಮುಲು ಕ್ಷೇತ್ರದ ಪಂಚಾಯಿತಿ ಹಳ್ಳಿಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದರು.
click me!

Recommended Stories