ಉಳುಮೆ ಮಾಡಿ ರೈತನಾದ ಮೊಳಕಾಲ್ಮೂರು ಶಾಸಕ ಶ್ರೀರಾಮುಲು

Published : Jun 12, 2018, 06:16 PM IST

ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ, ಕೆಲವೆ ಕೆಲವು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದ ಶ್ರೀರಾಮುಲು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಇದೀಗ ಚುನಾವಣೆ ಮುಗಿದು, ತುಸು ಬಿಡುವಾಗಿರುವ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ, ಮತದಾರ ಪ್ರಭುಗಳನ್ನು ವಂದಿಸುತ್ತಾರೆ. ಹಾಗೆ ಹೋದಾಗ ಶ್ರೀರಾಮುಲು ಕಂಡಿದ್ದು ಹೀಗೆ....

PREV
ಉಳುಮೆ ಮಾಡಿ ರೈತನಾದ ಮೊಳಕಾಲ್ಮೂರು ಶಾಸಕ ಶ್ರೀರಾಮುಲು
ಮೊಳಕಾಲ್ಮೂರು ಶಾಸಕ ಶ್ರೀ ಬಿ . ಶ್ರೀರಾಮುಲು ಕ್ಷೇತ್ರದ ಪಂಚಾಯಿತಿ ಹಳ್ಳಿಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದರು.
ಮೊಳಕಾಲ್ಮೂರು ಶಾಸಕ ಶ್ರೀ ಬಿ . ಶ್ರೀರಾಮುಲು ಕ್ಷೇತ್ರದ ಪಂಚಾಯಿತಿ ಹಳ್ಳಿಗಳಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories