
ರಾಯಚೂರು(ನ.22): ನೋಟ್ ಬ್ಯಾನ್ ಮಾಡಿ 13ದಿ ನ ಕಳೆದರೂ ಜನರ ಚಿಲ್ಲರೆ ಹಣದ ಪರದಾಟ ಇನ್ನೂ ನಿಂತಿಲ್ಲ. ಬ್ಯಾಂಕ್ ಮತ್ತು ಎಟಿಎಂಗಳ ಮುಂದೆ ಕ್ಯೂ ನಿಲ್ಲುವುದು ಎಂದಿನಂತೆ ಮುಂದುವರದಿದೆ. ಜನರ ಈ ಸಮಸ್ಯೆ ನಿವಾರಿಸಲು ಎಸ್`ಬಿಐ ಬ್ಯಾಂಕಿನವರು ಕ್ಯಾಶ್ ಆಟ್ ಪಾಸ್ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರಿಂದ ಪೆಟ್ರೋಲ್ ಬಂಕ್ ಗಳಲ್ಲೂ ಹಣ ದೊರೆಯುವಂತೆ ಮಾಡಿದ್ದಾರೆ. ಜನರು ಬ್ಯಾಂಕ್ ಮುಂದೆ ಕ್ಯೂ ನಿಲ್ಲದೆ ಎಟಿಎಂ ಕಾರ್ಡ್ ಸ್ವೈಪ್ ಮಾಡುವ ಮೂಲಕ ಹಣ ಪಡೆಯಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.