ಕಂಡ ಕಂಡವರ ದಾಳಿ ಮಾಡುತ್ತಿರುವ ಹುಚ್ಚು ಮಂಗ; ಜನ ಕಂಗಾಲು

Published : Feb 02, 2018, 12:28 PM ISTUpdated : Apr 11, 2018, 12:34 PM IST
ಕಂಡ ಕಂಡವರ ದಾಳಿ ಮಾಡುತ್ತಿರುವ ಹುಚ್ಚು ಮಂಗ; ಜನ ಕಂಗಾಲು

ಸಾರಾಂಶ

ಹುಚ್ಚು ಮಂಗವೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ 40 ಕ್ಕೂ ಅಧಿಕ ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಬಸವಕಲ್ಯಾಣ ತಾಲೂಕಿನ ಬೆಟಬಾಲಕುಂದಾ ಗ್ರಾಮದಲ್ಲಿ ನಡೆದಿದೆ.

ಬೀದರ್ (ಫೆ.02): ಹುಚ್ಚು ಮಂಗವೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ 40 ಕ್ಕೂ ಅಧಿಕ ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಬಸವಕಲ್ಯಾಣ ತಾಲೂಕಿನ ಬೆಟಬಾಲಕುಂದಾ ಗ್ರಾಮದಲ್ಲಿ ನಡೆದಿದೆ.

ಕಳೆದ ಒಂದು ವಾರದಿಂದ ಗ್ರಾಮದ ಸುತ್ತ ಸುತ್ತಾಡುತ್ತಿದ್ದ ಮಂಗ ಹುಚ್ಚನಂತೆ ವರ್ತಿಸುತ್ತಿತ್ತು. ಒಂಟಿಯಾಗಿದ್ದವರನ್ನ ಟಾರ್ಗೆಟ್ ಮಾಡಿಕೊಂಡು ಮಂಗ ದಾಳಿ ಮಾಡುತ್ತಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಬಸವಕಲ್ಯಾಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಗ್ರಾಮದಲ್ಲಿ ಮಂಗನ ಅಟ್ಟಹಾಸದ ಭಯಕ್ಕೆ ಗ್ರಾಮಸ್ಥರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ತಿರುಗಾಡುವಂಥ ಸ್ಥಿತಿ ನಿರ್ಮಾಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!
ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ