ರಾಮ ಜನ್ಮಭೂಮಿಯಲ್ಲಿ ಮಸೀದಿ ಇರಲೇ ಇಲ್ಲ: ಶಂಕರಾಚರ್ಯ

Published : Mar 19, 2018, 01:33 PM ISTUpdated : Apr 11, 2018, 12:55 PM IST
ರಾಮ ಜನ್ಮಭೂಮಿಯಲ್ಲಿ ಮಸೀದಿ ಇರಲೇ ಇಲ್ಲ: ಶಂಕರಾಚರ್ಯ

ಸಾರಾಂಶ

ಬಹಳ ಸಮಯದಿಂದ ಕಗ್ಗಾಂಟಾಗಿರುವ ಬಾಬ್ರಿ ಮಸೀದಿ- ರಾಮಜನ್ಮಭೂಮಿ ವಿವಾದ ಆದರೆ 1992ರಲ್ಲಿ ಕರಸೇವಕರು ಉರುಳಿಸಿದ ಕಟ್ಟಡವು ದೇವಲಾಯವಾಗಿತ್ತು

ಭೋಪಾಲ್: ಬಹಳ ಸಮಯದಿಂದ ಕಗ್ಗಾಂಟಾಗಿರುವ ಬಾಬ್ರಿ ಮಸೀದಿ- ರಾಮಜನ್ಮಭೂಮಿ ವಿವಾದದ ಬಗ್ಗೆ ದ್ವಾರಕ ಪೀಠ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮ ಹುಟ್ಟಿದ ಸ್ಥಳದಲ್ಲಿ ಮಸೀದಿ ಎಂದಿಗೂ ಅಸ್ತಿತ್ವದಲ್ಲಿರಲಿಲ್ಲವೆಂದು ಶಂಕರಾಚಾರ್ಯ ಹೇಳಿದ್ದಾರೆ. ಆದರೆ 1992ರಲ್ಲಿ ಕರಸೇವಕರು ಉರುಳಿಸಿದ ಕಟ್ಟಡವು ದೇವಲಾಯವಾಗಿತ್ತು ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆಂದು ಎಎನ್’ಐ ವರದಿ ಮಾಡಿದೆ.

ನ್ಯಾಯಾಲಯವು ನೀಡಿರುವ ತಡೆಯಾಜ್ಞೆಯು ಹಿಂಪಡೆದ ಬಳಿಕ ಸ್ಥಳದಲ್ಲಿ ಭವ್ಯ  ರಾಮಮಂದಿರವನ್ನು ನಿರ್ಮಿಸಬಹುದಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಬಾಬ್ರಿ ಮಸೀದಿ- ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್  ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ರೈತರಿಗೆ ಅನುಕೂಲ ಮಾಡುವುದೇ ಗುರಿ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್