ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣ: 7 ತಿಂಗಳ ಹಸುಗೂಸನ್ನು ಬಿಟ್ಟು ಹೋದ ಗೃಹಿಣಿ

Published : Aug 23, 2017, 03:03 PM ISTUpdated : Apr 11, 2018, 12:57 PM IST
ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣ: 7 ತಿಂಗಳ ಹಸುಗೂಸನ್ನು ಬಿಟ್ಟು ಹೋದ ಗೃಹಿಣಿ

ಸಾರಾಂಶ

ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಮದುವೆಯಾಗಿ 7 ತಿಂಗಳ ಹಸುಗೂಸಿದ್ದ ಗೃಹಿಣಿಯನ್ನೇ ಯುವತಿಯೊಬ್ಬಳು ಕರೆದುಕೊಂಡು ಓಡಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಮದುವೆಯಾಗಿ 7 ತಿಂಗಳ ಹಸುಗೂಸಿದ್ದ ಗೃಹಿಣಿಯನ್ನೇ ಯುವತಿಯೊಬ್ಬಳು ಕರೆದುಕೊಂಡು ಓಡಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.: ಸಕ್ಕರೆ ನಗರಿ ಮಂಡ್ಯ ಜಿಲ್ಲೆಯಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದೆ. ಮದುವೆಯಾಗಿ 7 ತಿಂಗಳ ಹಸುಗೂಸಿದ್ದ ಗೃಹಿಣಿಯನ್ನೇ ಯುವತಿಯೊಬ್ಬಳು ಕರೆದುಕೊಂಡು ಓಡಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆ  ಶ್ರೀರಂಗಪಟ್ಟಣದ ಗಂಜಾಮ್ ಗ್ರಾಮದ ಪ್ರಿಯಾ ಎಂಬ ಗೃಹಣಿಯನ್ನು ಅದೇ ಗ್ರಾಮದ ನಿಮಿಷಾಂಬ ದೇವಾಲಯದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡ್ತಿದ್ದ ಮಹಾದೇವಿ ಪ್ರಿಯಾಳನ್ನು ಓಡಿಸಿಕೊಂಡು ಹೋಗಿದ್ದಾಳೆಂದು ಹೇಳಲಾಗ್ತಿದೆ.

ಪ್ರಿಯಾ‌ ಮತ್ತು ಮಹಾದೇವಿ ಗೆಳತಿಯರಾಗಿದ್ದು, ಆಗಾಗ ಮಹಾದೇವಿ, ಪ್ರಿಯಾ ಮನೆಗೆ ಬಂದು ಹೋಗುತ್ತಿದ್ದಳು. 7 ತಿಂಗಳ ಮಗುವಿಗೆ ಹೊಸ ಬಟ್ಟೆ  ತರೋದಾಗಿ ಹೇಳಿ ಮಗುವನ್ನು ಮನೆಯಲ್ಲಿಯೇ ಬಿಟ್ಟು  ಮಹಾದೇವಿಯೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಮಗು ಬಿಟ್ಟು ಹೋಗಿರೋದ್ರಿಂದ ಪ್ರಿಯಾ ಪೋಷಕರು‌ ಈಗ ತೀವ್ರ ಕಂಗಾಲಾಗಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಹಾದೇವಿ ವಿರುದ್ಧ ದೂರು ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!
'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!