
ರಾಮನಗರ, [ಸೆ.03]: ನವದೆಹಲಿಯಲ್ಲಿ ಮಗ ಡಿಕೆ ಶಿವಕುಮಾರ್ ಅರೆಸ್ಟ್ ಆಗಿರುವ ಸುದ್ದಿ ಕೇಳುತ್ತಿದ್ದಂತೆಯೇ ತಾಯಿ ಗೌರಮ್ಮ ಅಸ್ವಸ್ಥಗೊಂಡಿದ್ದಾರೆ.
‘ಡಿಕೆ ಮುಕ್ತವಾಗಿ ಬಂದರೆ ಸಂತಸ ಪಡುವವ ನಾನು’ BSY ಅಚ್ಚರಿ
ಕನಕಪುರ ನಿವಾಸದಲ್ಲಿರುವ ಗೌರಮ್ಮ ಮಗ ಬಂಧನವಾದ ಸುದ್ದಿ ಕೇಳಿ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾರೆ. ಕೂಡಲೇ ಸಂಬಂಧಿಗಳು ಮನೆಗೆ ವೈದ್ಯರನ್ನು ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಎರಡೇ ಎರಡು ಪ್ರಶ್ನೆಯೇ ಡಿಕೆಶಿ ಅರೆಸ್ಟ್ ಆಗಲು ಕಾರಣವಾಯ್ತು..!
ಮಗನ ಬಂಧನದಿಂದ ಹೈ ಬಿ.ಪಿಯಿಂದ ಅಸ್ವಸ್ಥಗೊಂಡಿದ್ದಾರೆ. ನಿನ್ನೆ ಗೌರಿ ಗಣೇಶ ಹಬ್ಬದಿನಂದು ವಿಚಾರಣೆಯಿಂದ ವಿನಾಯಿತಿ ಕೊಡಲಿಲ್ಲವೆಂದು ಡಿಕೆಶಿ ಅವರು ದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದುರು. ಇತ್ತ ಮಗನ ಪರಿಸ್ಥಿತಿ ಕಂಡು ತಾಯಿ ಗೌರಮ್ಮ ಕಣ್ಣೀರು ಹಾಕಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.