
ಭೋಪಾಲ್(ಅ.12): ರಕ್ತದ ದಲ್ಲಾಳಿ ಎಂದು ಪ್ರಧಾನಿಯನ್ನು ಕರೆದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಪಕ್ಷದಿಂದ ಪದಚ್ಯುತಗೊಳಿಸಬೇಕೆಂದು ಒತ್ತಾಯಿಸಬೇಕೆಂದು ಕಾಂಗ್ರೆಸ್ ನಾಯಕರೊಬ್ಬರು ಒತ್ತಾಯಿಸಿದ್ದಾರೆ.
ಶೈಲೇಶ್ ಚೌಬೆ ವಿಡಿಯೋವನ್ನು ರೆಕಾರ್ಡ್ ಮಾಡಿ ವಾಟ್ಸಾಪ್ ನಲ್ಲಿ ಹರಿಯಬಿಟ್ಟಿದ್ದಾರೆ. ಒಂದು ನಿಮಿಷ 26 ಸೆಕೆಂಡುಗಳ ವಿಡಿಯೋದಲ್ಲಿ ಚೌಬೆಯವರು, ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನಾಶವಾಗುವ ಮುನ್ನ ಅವರನ್ನು ಪಕ್ಷದಿಂದ ತೆಗೆದುಹಾಕಿ ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಮಧ್ಯ ಪ್ರದೇಶ ಕಾಂಗ್ರೆಸ್ ಈ ವಿಡಿಯೋವನ್ನು ತಿರುಚಿರಬಹುದು ಎಂದು ತಿಪ್ಪೆ ಸಾರಿಸಲು ಯತ್ನಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.