ಎಲ್ಲಾ ಓಕೆ.. ಅನ್ನಭಾಗ್ಯ ಅಕ್ಕಿಗೆ ಕನ್ನ ಯಾಕೆ? ಕಾಂಗ್ರೆಸ್ ಸಂಸದರ ಅಸಮಾಧಾನ

Published : Jul 05, 2018, 08:45 PM IST
ಎಲ್ಲಾ ಓಕೆ.. ಅನ್ನಭಾಗ್ಯ ಅಕ್ಕಿಗೆ ಕನ್ನ ಯಾಕೆ? ಕಾಂಗ್ರೆಸ್ ಸಂಸದರ ಅಸಮಾಧಾನ

ಸಾರಾಂಶ

ಕುಮಾರಸ್ವಾಮಿ ಬಜೆಟ್ ಗೆ ಮೈತ್ರಿ ಸರಕಾರದ ಪಾಲುದಾರ ಪಕ್ಷದ ಸಂಸದರೊಬ್ಬರು ಅಸಮಾಧಾನ ಹೊರ ಹಾಕಿದ್ದಾರೆ. ಎಲ್ಲಾ ಒಕೆ ಅನ್ನಭಾಗ್ಯ ಅಕ್ಕಿಗೆ ಕನ್ನ ಹಾಕಿದ್ದು ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ತುಮಕೂರು [ಜು.5]  ಬಜೆಟ್ ನಲ್ಲಿ ಅನ್ನ ಭಾಗ್ಯ ಅಕ್ಕಿಗೆ ಕತ್ತರಿ ಹಾಕಿದ್ದು ಸರಿಯಲ್ಲ.  ಇದು ಅನ್ಯಾಯವಾಗಿದ್ದು ಪುನರ್ ಪರಿಶೀಲನೆಗೆ ಸಿಎಂ ಬಳಿ ಮನವಿ ಮಾಡುತ್ತೇನೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ತುಮಕೂರು ನೋಣವಿನಕೆರೆ ಕಾಡುಸಿದ್ದೇಶ್ವರ ಮಠದಲ್ಲಿ ಮಾತನಾಡಿ, ಸಾಲಮನ್ನಾ ಮಾಡಿದ್ದು ಸ್ವಾಗತಾರ್ಹ. ಅನ್ನಭಾಗ್ಯ ಕಡಿತ ಮಾಡಿದ್ದು ಬಡವರಿಗೆ ತೊಂದರೆಯಾಗಲಿದೆ. ಇದರ ಪುನರ್ ಪರಿಶೀನಲೆ ಮಾಡುವಂತೆ ಮುಖ್ಯಮಂತ್ರಿ ಗಳಿಗೆ ಒತ್ತಾಯ ಮಾಡುತ್ತೇನೆ ಎಂದರು.

ರೈತರ ನಿರೀಕ್ಷೆ ಪೂರೈಕೆಗಾಗಿ ಬೆಲೆ ಏರಿ ಅನಿವಾರ್ಯ. ಪೆಟ್ರೋಲ್ ‌ಡಿಸೆಲ್‌ ವಿದ್ಯುತ್ ದರ‌ ಏರಿಕೆ ಅನಿವಾರ್ಯ. ಕೇಂದ್ರ ಸರ್ಕಾರ ‌ಸರಿಯಾಗಿ ಅನುದಾನ ಕೊಡದಿದ್ದರಿಂದ ಬೆಲೆ ಏರಿಕೆ ಮಾಡಬೇಕಾಗಿದೆ ರಾಜ್ಯದ ಸಂಪನ್ಮೂಲ ಕ್ರೋಢಿಕರಣ ಮಾಡೋದು ಮುಖ್ಯಮಂತ್ರಿ ಜವಾಬ್ದಾರಿಯಾಗಿತ್ತಿ ಎಂದು ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!