
ಕದ್ರಿ(ಸೆ.07): ಪೊಲೀಸ್ ಅಧಿಕಾರಿಗಳ ಮೇಲೆ ಸಂಸದ ನಳೀನ್ ಕುಮಾರ್ ಕಟೀಲ್ ದರ್ಪ ತೋರಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ಪ್ರಕರಣ ದಾಖಲಿಸಲು ಹೋದ ಕಾರಣಕ್ಕೆ ಎಸ್'ಐ ವಿರುದ್ಧ ಕಿಡಿಕಾರಿದ್ದಾರೆ.
ರಾಲಿ ವೇಳೆ ಕಾರ್ಯಕರ್ತರನ್ನು ಕರೆದೋಯ್ದು ಪ್ರಕರಣ ದಾಖಲಿಸಲು ಯತ್ನಿಸಿದ ಕಾರಣ ಕದ್ರಿ ಠಾಣಾ ಇನ್ಸ್ಪೆಕ್ಟರ್ ಮಾರುತಿ ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡು, ಒಂದು ವೇಳೆ ಪ್ರಕರಣ ದಾಖಲಿಸಿದರೆ ಜಿಲ್ಲಾ ಬಂದ್'ಗೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.