ಸಂಸದ ಪ್ರತಾಪ್ ಸಿಂಹಗೆ ಘೆರಾವ್

Published : Sep 23, 2016, 05:44 PM ISTUpdated : Apr 11, 2018, 01:09 PM IST
ಸಂಸದ ಪ್ರತಾಪ್ ಸಿಂಹಗೆ ಘೆರಾವ್

ಸಾರಾಂಶ

ಮಂಡ್ಯ(ಸೆ.23):ಪಟ್ಟಣದಲ್ಲಿ ಇವತ್ತು ಕೆಲ ಹೋರಾಟಗಾರರು ಮೈಸೂರು ಸಂಸದ  ಪ್ರತಾಪ್ ಸಿಂಹಗೆ ಮುತ್ತಿಗೆ ಹಾಕಿ ತರಾಟೆ ತೆಗೆದುಕೊಂಡರು.ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶ ಮಾಡದ ಉಳಿದಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದೆ.

ಬಿಜೆಪಿ ಸಂಸದರು, ಶಾಸಕರು ಯಾಕೆ ಯಾಕೆ ರಾಜೀನಾಮೆ ನೀಡ್ತಿಲ್ಲ?. ಸರ್ವಪಕ್ಷ ಸಭೆಗೆ ಗೈರು ಆಗಿದ್ದು ಯಾಕೆ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು. ಆ ನಂತರ ಮಾತನಾಡಿದ ಸಂಸದ ಪ್ರತಾಪ್​​ ಸಿಂಹ  ನಾವೆಲ್ಲರೂ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಜೊತೆಗಿದ್ದೇವೆ. ಪ್ರಧಾನಿಯವರನ್ನು ನಿನ್ನೆ ಸದಾನಂದ ಗೌಡರು ಭೇಟಿ ಮಾಡಿದ್ದಾರೆ.  ಜನರ ಆಕ್ರೋಶ ನಮಗೂ ಅರ್ಥವಾಗುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ