ಪಾಕ್ ಉಗ್ರ ರಾಷ್ಟ್ರವೆಂದು ಘೋಷಿಸಿ :ರಾಜೀವ್ ಚಂದ್ರಶೇಖರ್

Published : Jul 13, 2017, 12:50 AM ISTUpdated : Apr 11, 2018, 12:48 PM IST
ಪಾಕ್ ಉಗ್ರ ರಾಷ್ಟ್ರವೆಂದು ಘೋಷಿಸಿ :ರಾಜೀವ್ ಚಂದ್ರಶೇಖರ್

ಸಾರಾಂಶ

ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರ ದಾಳಿ ಬಗ್ಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 7 ಜನ ಯಾತ್ರಾರ್ಥಿಗಳನ್ನು ಕೊಂದ ಉಗ್ರರ ಅಟ್ಟಹಾಸದ ಬಗ್ಗೆ ಖಂಡನೆ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ದಾಳಿ ಬಗ್ಗೆ ಮಾಹಿತಿ ಇದ್ದರೂ ನಿರ್ಲಕ್ಷ್ಯ ತೋರಿದ್ದ ಗುಪ್ತಚರ ಇಲಾಖೆ ಬಗ್ಗೆ ಟೀಕೆಗಳ ಸುರಿಮಳೆ ಕೇಳಿಬರ್ತಿದೆ.

ನವದೆಹಲಿ (ಜು.13): ಅಮರ್'ನಾಥ್ ಯಾತ್ರಾರ್ಥಿಗಳ ಮೇಲೆ ದಾಳಿ ನಡೆದೂ ಇಂದಿಗೆ 3 ದಿನ. ಭಾರೀ ಭದ್ರತಾ ಬಂದೋಬಸ್ತಿನ ನಡುವೆಯೂ ಭಯೋತ್ಪಾದಕರು ಪೈಶಾಚಿಕ ಕೃತ್ಯವೆಸಗಿದ್ದರು.ಇನ್ನು ಇದೇ ವೇಳೆ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್  ಪಾಕ್'ಅನ್ನು ಉಗ್ರ ರಾಷ್ಟ್ರ ಎಂದು  ಘೋಷಿಸುವಂತೆ ಆಗ್ರಹಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರ ದಾಳಿ ಬಗ್ಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. 7 ಜನ ಯಾತ್ರಾರ್ಥಿಗಳನ್ನು ಕೊಂದ ಉಗ್ರರ ಅಟ್ಟಹಾಸದ ಬಗ್ಗೆ ಖಂಡನೆ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ದಾಳಿ ಬಗ್ಗೆ ಮಾಹಿತಿ ಇದ್ದರೂ ನಿರ್ಲಕ್ಷ್ಯ ತೋರಿದ್ದ ಗುಪ್ತಚರ ಇಲಾಖೆ ಬಗ್ಗೆ ಟೀಕೆಗಳ ಸುರಿಮಳೆ ಕೇಳಿಬರ್ತಿದೆ.

ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪಾಕ್'ಅನ್ನು ಉಗ್ರ ರಾಷ್ಟ್ರ ಎಂದು ಘೋಷಿಸವಂತೆ ಮತ್ತೊಮ್ಮೆ ರಾಜ್ಯಸಭೆಯಲ್ಲಿ ಒತ್ತಾಯಿಸುವುದಾಗಿ ತಿಳಿಸಿದ್ದು, ಟ್ವೀಟ್ ಕೂಡ ಮಾಡಿದ್ದಾರೆ.ಒಟ್ಟಾರೆ ರಾಜ್ಯಸಭೆಯಲ್ಲಿ ರಾಜೀವ್ ಘೋಷಿಸುವ ವಾಕ್ಯ ಎಷ್ಟರ ಮಟ್ಟಿಗೆ ಸಿಡಿಯುತ್ತೋ ಕಾದು ನೋಡ ಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?