ಕುಮಾರಸ್ವಾಮಿಗಳಿಗೆ ಕರ್ನಾಟಕ ಸಂಸತ್ ಸದಸ್ಯನ ಓಲೆ !

Published : Jun 14, 2018, 10:27 PM ISTUpdated : Jun 15, 2018, 12:05 AM IST
ಕುಮಾರಸ್ವಾಮಿಗಳಿಗೆ ಕರ್ನಾಟಕ  ಸಂಸತ್ ಸದಸ್ಯನ ಓಲೆ !

ಸಾರಾಂಶ

ಮೆಟ್ರೋಪಾಲಿಟನ್ ಪ್ಲ್ಯಾನಿಂಗ್ ಕಮಿಟಿ ರಚನೆ ಕುರಿತು ಪತ್ರ ನಾಗರಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಸೇರಿಸಲು ಮನವಿ

ಬೆಂಗಳೂರು[ಜೂ.14]: ಮೆಟ್ರೋಪಾಲಿಟನ್ ಪ್ಲ್ಯಾನಿಂಗ್ ಕಮಿಟಿ ರಚನೆ ಕುರಿತು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ಬೆಂಗಳೂರು ಮಹಾನಗರ ಯೋಜನಾ ಸಮಿತಿಯಲ್ಲಿ ನಾಗರಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಸೇರಿಸಲು ಮನವಿ ಮಾಡಿದ್ದಾರೆ.  ಜೊತೆಗೆ ನಮ್ಮ ಬೆಂಗಳೂರು ಅಭಿವೃದ್ಧಿ ಅನುಷ್ಟಾನಕ್ಕೆ ಯೋಜನೆ ರೂಪಿಸಲು ಹಾಗೂ ಬೆಂಗಳೂರು ಅಭಿವೃದ್ಧಿಗೆ ಪ್ರಾದೇಶಿಕ ಪ್ಲ್ಯಾನಿಂಗ್ ಮಾಡುವಂತೆಯೂ ಮನವಿ ಮಾಡಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲು
ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್