
ನವದೆಹಲಿ(ಮಾ.22): ಪರಿಶಿಷ್ಟ ಪಂಗಡಕ್ಕೆ ತಳವಾರ, ಪರಿವಾರ ಸಮುದಾಯ ಸೇರ್ಪಡೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸದ ಬಿ.ಶ್ರೀರಾಮುಲು ಧನ್ಯವಾದ ಸಲ್ಲಿಸಿದ್ದಾರೆ.
ಸಂಸತ್ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದ ನಿಯೋಗದಿಂದ ಸನ್ಮಾನಿಸಿ ಧನ್ಯವಾದ ಸಲ್ಲಿಸಿದ್ದಾರೆ. ಕರ್ನಾಟಕದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಸಂಸದ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿರುವ ತಳವಾರ, ಪರಿವಾರ ಸಮುದಾಯದ ಮುಖಂಡರು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.