
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಮೊಬೈಲ್ ಕಂಪನಿ ವಿರುದ್ದ ದೆಹಲಿ ಹೈಕೋರ್ಟ್ ಮೋರೆ ಹೋಗಿದ್ದಾರೆ.
ಮ್ಯಾಕ್ಸ್ ಮೊಬಿಲಿಂಕ್ ಪ್ರೈ ಲಿ ಕಂಪನಿ ವಿರುದ್ಧ ಹೈಕೋರ್ಟ್ ಮೋರೆ ಹೋಗಿರುವ ಧೋನಿ ಕಂಪನಿಯು ಕರಾರು ಮುಗಿದ ನಂತರವೂ ನನ್ನ ಭಾವಚಿತ್ರವನ್ನು ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಒಪ್ಪಂದದ ಪ್ರಕಾರ ಮೊಬಿಲಿಂಕ್ ಕಂಪನಿಯ ಡಿಸೆಂಬರ್ 2012ಕ್ಕೆ ಮುಗಿದಿದೆ.ಅವಧಿ ಮುಗಿದರೂ ಆದರೂ ಸಂಸ್ಥೆಯು ಧೋನಿಯವರ ಭಾವಚಿತ್ರವನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿದ್ದು ನಷ್ಟವನ್ನು ತುಂಬಿಕೊಡಬೇಕೆಂದು ಧೋನಿ ಪರ ವಕೀಲರು ಕೋರ್ಟ್'ನಲ್ಲಿ ದಾವೆ ಹೂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.