ಬಾಬ್ರಿ ಮಸೀದಿ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಲಯಾಂ ಸಿಂಗ್

Published : Feb 15, 2017, 09:32 AM ISTUpdated : Apr 11, 2018, 12:50 PM IST
ಬಾಬ್ರಿ ಮಸೀದಿ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಲಯಾಂ ಸಿಂಗ್

ಸಾರಾಂಶ

 ನಮ್ಮ ಸರ್ಕಾರ ಮುಸ್ಲೀಂ ಸಮುದಾಯದ ಹಿತಾಸಕ್ತಿಗಳನ್ನು ರಕ್ಷಿಸಲು ಬದ್ಧವಾಗಿದ್ದು, ಬಾಬ್ರಿ ಮಸೀದಿ ರಕ್ಷಣೆಗೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮುಲಯಾಂ ಸಿಂಗ್ ಹೇಳಿದ್ದಾರೆ.

ಲಕ್ನೋ (ಫೆ.15): ನಮ್ಮ ಸರ್ಕಾರ ಮುಸ್ಲೀಂ ಸಮುದಾಯದ ಹಿತಾಸಕ್ತಿಗಳನ್ನು ರಕ್ಷಿಸಲು ಬದ್ಧವಾಗಿದ್ದು, ಬಾಬ್ರಿ ಮಸೀದಿ ರಕ್ಷಣೆಗೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮುಲಯಾಂ ಸಿಂಗ್ ಹೇಳಿದ್ದಾರೆ.

 ಲಕ್ನೋದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಅಯೋಧ್ಯೆಯಲ್ಲಿ ಏನೇ ನಡೆಯುತ್ತಿರಲಿ ಆದರೆ ನಮ್ಮ ಸರ್ಕಾರದ ಆದ್ಯತೆಯೇನೇಂದರೆ ಬಾಬ್ರಿ ಮಸೀದಿಯನ್ನು ಕೆಡವುದಲ್ಲ ಯಾಕೆಂದರೆ ಮುಸ್ಲೀಂಮರ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುವುದಿಲ್ಲವೆಂದು ವೋಟ್ ಬ್ಯಾಂಕ್ ರಾಜಕಾರಣದ ಮಾತುಗಳನ್ನಾಡಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಮಾತನಾಡುತ್ತಾ, ಕಪ್ಪುಹಣವನ್ನು ವಾಪಸ್ ತರುತ್ತೇನೆಂದು ಭರವಸೆ ನೀಡಿದ್ದರು. ಜೊತೆಗೆ ಪ್ರತಿಯೊಬ್ಬ ನಾಗರೀಕನ ಖಾತೆಗೆ 15 ಲಕ್ಷ ರೂ. ಮೊತ್ತವನ್ನು ಕ್ರೆಡಿಟ್ ಮಾಡುವುದಾಗಿ ಹೇಳಿದ್ದರು. 15 ಲಕ್ಷ ಅಲ್ಲ 15 ರೂಪಾಯಿಯನ್ನು ಹಾಕಿಲ್ಲವೆಂದು ಮುಲಯಾಂ ಸಿಂಗ್ ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು