
ನವದೆಹಲಿ(ಸೆ.20): ಈ ತಿಂಗಳ ಅಂತ್ಯಕ್ಕೆ ಎಸ್'ಪಿ ಮುಖಂಡರಾದ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಸೋದರ ಶಿವಪಾಲ್ ಹೊಸ ಪಕ್ಷ ಘೋಷಿಸಲಿದ್ದಾರೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
ಸಮಾಜವಾದಿ ಪಕ್ಷದ ಹಾಲಿ ಅಧ್ಯಕ್ಷ ಹಾಗೂ ಪುತ್ರ ಅಖಿಲೇಶ್ ಜತೆಗೆ ಮುಲಾಯಂ ಹಾಗೂ ಶಿವಪಾಲ್ ಅವರ ತಿಕ್ಕಾಟ ತೀವ್ರಗೊಂಡಿದೆ. ಇದರ ಪರಿಣಾಮ ಎಸ್'ಪಿಯಿಂದ ಇಬ್ಬರೂ ಸೋದರರು ಹೊರಬಂದು ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂದು ಗೊತ್ತಾಗಿದೆ.
ಮುಲಾಯಂ-ಶಿವಪಾಲ್ ನಡೆಯಿಂದ ಅಖಿಲೇಶ್ ಹಾದಿ ದುರ್ಗಮವಾಗಲಿದ್ದು, ಯುಪಿ ರಾಜಕೀಯ ಚಿತ್ರಣವೇ ಬದಲಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.