
ಮುಂಬೈ : ಮುಂಬೈನ ಭಕ್ತಿ ವೇದಾಂತ ಆಸ್ಪತ್ರೆಯ ವೈದ್ಯರು ಮಹಿಳೆಯೋರ್ವರಿಗೆ ಸರ್ಜರಿ ನಡೆಸುವ ಮೂಲಕ ಪಿತ್ತಕೋಶದಲ್ಲಿದ್ದ 2350 ಕಲ್ಲುಗಳನ್ನು ತೆಗೆದಿದ್ದಾರೆ.
50 ವರ್ಷದ ಮಹಿಳೆಗೆ ಕಳೆದ 2016ರ ನವೆಂಬರ್ ತಿಂಗಳಿನಿಂದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ವೈದ್ಯರು ಸರ್ಜರಿ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿತ್ತು.
ಈ ನಿಟ್ಟಿನಲ್ಲಿ ಆಕೆ ಸರ್ಜರಿಗೆ ಒಳಗಾಗಿದ್ದು, ಈ ವೇಳೆ ಆಕೆಯ ಪಿತ್ತಕೋಶದಿಂದ ಸಾವಿರಾರು ಕಲ್ಲುಗಳನ್ನು ಹೊರತೆಗೆಯಲಾಗಿದೆ.
ವಿಪರೀತವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆಕೆ ಯಾವುದೇ ರೀತಿಯಾದ ಚಿಕಿತ್ಸೆ ಪಡೆದುಕೊಂಡರೂ ಕೂಡ ಕಡಿಮೆಯಾಗಿರಲಿಲ್ಲ. ಬಳಿಕ ಚಿಕಿತ್ಸೆ ನಡೆಸಲಾಗಿದ್ದು, ಈ ವೇಳೆ ಆಕೆಯ ಹೊಟ್ಟೆಯಲ್ಲಿದ್ದ ಕಲ್ಲುಗಳನ್ನು ಹೊರಕ್ಕೆ ತೆಗೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.