
ದಾವಣಗೆರೆ (ಏ.08): ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿರುವ ಮಿಲ್ ಮೇಲೆ ದಾಳಿ ನಡೆಸುವ ವೇಳೆ ದಾವಣಗೆರೆ ಸಹಾಯಕ ಆಯುಕ್ತ (ಎಸಿ) ಕೊಲೆ ಯತ್ನ ನಡೆದಿದೆ.
ಅಕ್ರಮವಾಗಿ ಅಕ್ಕಿ ಸಂಗ್ರಹಿಸಿದ್ದ ರೈಸ್ ಮಿಲ್ ಮೇಲೆ ಎಸಿ ಕುಮಾರಸ್ವಾಮಿ ದಾಳಿ ಮಾಡಿದ ಸಂದರ್ಭದಲ್ಲಿ ಅವರ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಲಾಗಿದೆ.
ದಾವಣಗೆರೆ ತಾ. ಹಳೇಬಾತಿ ಗ್ರಾಮದ ಬಳಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರೈಸ್ ಮಿಲ್ ಮಾಲೀಕ ಉಮಾಪತಿ ಹಾಗೂ ಮಗ ಪ್ರಶಾಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜತೆಗೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 250 ಹೆಚ್ಚು ಅಕ್ಕಿ ಮೂಟೆಗಳನ್ನು ಜಪ್ತಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.