
ಗದಗ(ಅ.31): ಮನೆಯಯ ಮುಂದೆ ಮದ್ಯ ಸೇವನೆ ಮಾಡಬೇಡಿ ಎಂದಿದ್ದಕ್ಕೆ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.ಕಳೆದ ರಾತ್ರಿ ರೋಣ ಪಟ್ಟಣದ ಜನತಾ ಕಾಲೊನಿಯಲ್ಲಿ ದುರ್ಗಪ್ಪ ಮತ್ತು ರಂಗಪ್ಪ ಹಾಗೂ ಲಕ್ಷ್ಮಣ ಸಾಬಣ್ಣ ಈ ನಾಲ್ವರು ಮದ್ಯ ಸೆವಿಸುತ್ತಿದ್ದರು. ಮನೆ ಎದುರು ಮದ್ಯ ಸೆವನೆ ಮಾಡಬೇಡಿ ಎಂದಿದ್ದಕ್ಕೆ ಮಾಬೂಲಿ ಮತ್ತು ಹಂತಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಮಾತಿನಲ್ಲಿ ಮುಗಿಯಬೇಕಾದ ಸಣ್ಣ ಜಗಳು ಕೊಲೆಯಲ್ಲಿ ಅಂತ್ಯವಾಗಿದೆ.ಈ ಕುರಿತು ರೋಣ ಠಾಣೆಯಲ್ಲಿ ಪ್ರಖರಣ ದಾಖಲಾಗಿದೆ.
Click Here : ಪ್ರೇಮಿಗಳೆ ನಂದಿ ಬೆಟ್ಟದಲ್ಲಿ ರೊಮ್ಯಾನ್ಸ್ ಮಾಡುವಾಗ ಎಚ್ಚರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.